Webdunia - Bharat's app for daily news and videos

Install App

ಜತಿ ರತ್ನಲು ಸೀಕ್ವೆಲ್ ಬಗ್ಗೆ ನಿರ್ದೇಶಕರು ಹೇಳಿದ್ದೇನು?

Webdunia
ಶುಕ್ರವಾರ, 19 ಮಾರ್ಚ್ 2021 (12:38 IST)
ಹೈದರಾಬಾದ್ : ಇತ್ತೀಚೆಗಷ್ಟೇ ಬಿಡುಗಡೆಯಾದ ‘ಜತಿ ರತ್ನಲು’ ಚಿತ್ರ ವೀಕ್ಷಕರ ಮನಗೆದ್ದು ಗಲ್ಲಾ ಪೆಟ್ಟಿಯಲ್ಲಿ ಯಶಸ್ವಿಯಾಗಿದೆ. ಹಾಗಾಗಿ ಈ ಚಿತ್ರದ ಸೀಕ್ವೆಲ್ ತೆಗೆಯಲು ನಿರ್ಮಾಪಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈ ಚಿತ್ರ ಈಗಾಗಲೇ 40 ಕೋಟಿ ರೂ.ಗಳನ್ನು ಸಂಗ್ರಹ ಮಾಡಿದೆ. ಹೀಗಾಗಿ ಇತ್ತೀಚೆಗೆ ನಿರ್ಮಾಪಕರು ಅದ್ದೂರಿ ಸಕ್ಸಸ್ ಪಾರ್ಟಿಯನ್ನು  ಆಯೋಜಿಸಿದ್ದರು. ಆ ವೇಳೆ ನಿರ್ಮಾಪಕರು ಜತಿ ರತ್ನಲು ಚಿತ್ರದ ಸೀಕ್ವೆಲ್ ತೆಗೆಯುವ ಸುಳಿವು ನೀಡಿದ್ದಾರೆ.

ಈ ಚಿತ್ರದ ಸೀಕ್ವೆಲ್ ನ್ನು ತೆಗೆಯುವುದಾಗಿ ನಿರ್ದೇಶಕ ಅನುದೀಪ್ ಕೆ.ವಿ. ತಿಳಿಸಿದ್ದಾರೆ. ಈ ಬಗ್ಗೆ ‍ಶೀಘ್ರದಲ್ಲಿಯೇ ಪ್ರಕಟಣೆ ನೀಡಲಾಗುವುದು ಮತ್ತು ಇದರ ಸ್ಕ್ರಿಪ್ಟ್ ಕೆಲಸವನ್ನು ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments