Webdunia - Bharat's app for daily news and videos

Install App

ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ಅವರಿಗೆ ಸಿಕ್ಕ ಉಡುಗೊರೆ ಏನು ಗೊತ್ತಾ...?

Webdunia
ಭಾನುವಾರ, 14 ಜನವರಿ 2018 (08:01 IST)
ಬೆಂಗಳೂರು : ಸಂಗೀತ ನಿರ್ದೇಶಕರಾದ ಅರ್ಜುನ್ ಜನ್ಯ ಅವರಿಗೆ  ಖ್ಯಾತ ಸಂಗೀತ ನಿರ್ದೇಶಕರಾದ ಎ.ಆರ್ ರೆಹಮಾನ್ ಅವರೇ ಸ್ಪೂರ್ತಿ  ಎಂಬ ವಿಷಯ ಎಲ್ಲರಿಗೂ ತಿಳಿದಿದೆ.  ಇಂಪನಾ ಜಯರಾಜ್ ಅವರು ರೆಹಮಾನ್ ಅವರ 7 ಅಡಿ ಎತ್ತರದ  ಭಾವಚಿತ್ರವನ್ನು ರಚಿಸಿದ್ದು ಅದನ್ನು ಈಗ ಅರ್ಜುನ್ ಜನ್ಯ ಅವರು ಪಡೆದಿದ್ದಾರೆ. ಅದರಲ್ಲಿ ರೆಹಮಾನ್ ಅವರು ಸಹಿ ಮಾಡಿದ್ದನ್ನು ಕಂಡು ಜನ್ಯ  ಅವರು ತುಂಬಾ ಸಂತೋಷಗೊಂಡಿದ್ದಾರೆ.

 
‘ತಂದೆಯ ಆಸೆ ರೆಹಮಾನ್ ಅವರಂತೆ ನಾನು ಕೂಡ ಸಂಗೀತ ನಿರ್ದೇಶಕನಾಗಬೇಕು ಎನ್ನುವುದಾಗಿತ್ತು. ಇದೇ ಗುರಿಯ ಹಿಂದೆ ನಾನು ಹೋದೆ. ಆದ್ದರಿಂದ ಇಂದು ನಾನು ಒಬ್ಬ ಸಂಗೀತ ನಿರ್ದೇಶಕನಾಗಿದ್ದೇನೆ. ರೆಹಮಾನ್ ಅವರು ಇಲ್ಲದೆ ಹೋಗಿದ್ದರೆ, ನಾನು ಕೂಡ ಸಂಗೀತ ನಿರ್ದೇಶಕನಾಗುತ್ತಿರಲಿಲ್ಲವೇನೋ’ ಎಂದು ಅರ್ಜುನ್ ಜನ್ಯ ಅವರು ಹೇಳಿದ್ದರು. ಈಗ ಆ ಪೇಯಿಂಟಿಂಗ್ ಅನ್ನು ತಮ್ಮ ಆಫೀಸ್ ನಲ್ಲಿ ಇರಿಸುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments