ನಟ ವಿಜಯರಾಘವೇಂದ್ರ ಕಾರ್ ಗೆ ಆಗಿದ್ದೇನು?

Webdunia
ಮಂಗಳವಾರ, 11 ಆಗಸ್ಟ್ 2020 (23:16 IST)
ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪ್ರವಾಸದ ವೇಳೆ ತಮ್ಮದಲ್ಲದ ತಪ್ಪಿಗೆ ಪೇಚಿಗೆ ಸಿಲುಕಿದ್ದಾರೆ.


ಭದ್ರಾ ಅಭಯಾರಣಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಬರಬೇಕೆಂದು ಶಿವಮೊಗ್ಗದಲ್ಲಿ ತಮ್ಮ ಕಾರ್ ಗೆ ಪೆಟ್ರೋಲ್ ತುಂಬಿಸಿಕೊಳ್ಳಲು ಮುಂದಾಗಿದ್ದಾರೆ.

ಆದರೆ ಪೆಟ್ರೋಲ್ ಬದಲಿಗೆ ಡೀಸೆಲ್ ತುಂಬಿ ಎಡವಟ್ಟು ಮಾಡಿದ್ದಾರೆ ಪೆಟ್ರೋಲ್ ಪಂಪ್ ಸಿಬ್ಬಂದಿ.

ಆಗ, ಕ್ಷಮೆಯಾಚಿಸಿದ ಪೆಟ್ರೋಲ್ ಬಂಕ್ ಮಾಲೀಕರು, ಬೇರೊಂದು ಕಾರ್ ವ್ಯವಸ್ಥೆ ಕಲ್ಪಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments