Webdunia - Bharat's app for daily news and videos

Install App

ಸಿನಿಮಾ ನಟ-ನಟಿಯರೇ ದಾರಿ ತಪ್ಪಿದರೆ ಅಭಿಮಾನಿಗಳು ಮಾಡೋದೇನು?

Webdunia
ಶುಕ್ರವಾರ, 4 ಸೆಪ್ಟಂಬರ್ 2020 (20:54 IST)
ಸ್ಯಾಂಡಲ್ ವುಡ್ ಹಾಗೂ ರಾಜ್ಯದಲ್ಲಿ ತಲೆಎತ್ತಿರುವ ಡ್ರಗ್ಸ್ ಮಾಫಿಯಾ ಮಟ್ಟ ಹಾಕೋದಾಗಿ ಸಚಿವರೊಬ್ಬರು ಹೇಳಿದ್ದಾರೆ.

ರಾಜ್ಯ ಸರಕಾರವು ತಪ್ಪು ಯಾರೇ ಮಾಡಿರಲಿ, ಡ್ರಗ್ಸ್ ಜಾಲದಲ್ಲಿ ಯಾರೇ ಇರಲಿ ಅವರಿಗೆಲ್ಲ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಇನ್ನು, ಚಲನಚಿತ್ರಗಳ ನಟ, ನಟಿಯರು ಇಲ್ಲವೇ ಗಣ್ಯರು ಸಾಮಾನ್ಯ ಜನರಿಗೆ ಮಾದರಿಯಾಗಿರುತ್ತಾರೆ.
ನಟ-ನಟಿಯರೇ ದಾರಿ ತಪ್ಪಿದರೆ ಅವರ ಅಭಿಮಾನಿಗಳು ಅದೇ ದಾರಿ ತುಳಿಯುತ್ತಾರೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments