Webdunia - Bharat's app for daily news and videos

Install App

Kamal Hassan: ಕಮಲ್ ಹಾಸನ್ ಗೆ ಕಾಡಿ ಬೇಡಿ ಕ್ಷಮೆ ಕೇಳಿಸುವ ಜರೂರತ್ತು ಕನ್ನಡಿಗರಿಗೆ ಏನಿದೆ

Krishnaveni K
ಸೋಮವಾರ, 2 ಜೂನ್ 2025 (16:47 IST)
Photo Credit: X
ಬೆಂಗಳೂರು: ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಅವಮಾನ ಮಾಡಿದ್ದ ನಟ ಕಮಲ್ ಹಾಸನ್ ಗೆ ಕ್ಷಮೆ ಕೇಳಲು ಫಿಲಂ ಚೇಂಬರ್ ಮತ್ತೊಮ್ಮೆ ಗಡುವು ನೀಡಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮಲ್ ಗೆ ಕಾಡಿ ಬೇಡಿ ಕ್ಷಮೆ ಕೇಳಿಸುವ ಜರೂರತ್ತು ಕನ್ನಡಿಗರಿಗೆ ಏನಿದೆ ಎಂದು ಕೇಳಿದ್ದಾರೆ.

ಥಗ್ಸ್ ಲೈಫ್ ಮೂವಿ ಈವೆಂಟ್ ನಲ್ಲಿ ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ಕಮಲ್ ಹಾಸನ್ ವಿವಾದ ಸೃಷ್ಟಿಸಿದ್ದರು. ಇದಾದ ಬಳಿಕ ಈಗ ಕನ್ನಡ ಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಮಲ್ ಗೆ ಕ್ಷಮೆ ಕೇಳಲು ಆಗ್ರಹಿಸಿದ್ದವು. ಆದರೆ ಇದುವರೆಗೆ ಅವರು ಕ್ಷಮೆ ಕೇಳಿಲ್ಲ.

ಇದೀಗ ಮತ್ತೊಮ್ಮೆ ವಾಣಿಜ್ಯ ಮಂಡಳಿ ಕಮಲ್ ಕ್ಷಮೆ ಯಾಚನೆಗೆ 24 ಗಂಟೆಗಳ ಗಡುವು ವಿಧಿಸಿದೆ. ಇದಕ್ಕೆ ಸಾರ್ವನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಕಮಲ್ ಗೆ ಇಷ್ಟೆಲ್ಲಾ ಅತ್ತೂ ಕರೆದು ಕ್ಷಮೆ ಕೇಳಿಸುವ ಅಗತ್ಯವೇನಿದೆ? ನೇರವಾಗಿ ಅವರ ಸಿನಿಮಾ ಬ್ಯಾನ್ ಮಾಡಿ. ಆಗ ಅವರೇ ದಾರಿಗೆ ಬರುತ್ತಾರೆ.

ಅಷ್ಟಕ್ಕೂ ಕಮಲ್ ಏನು ಯಾರೂ ಕಾಣದ ನಟನಾ? ಯಾಕೋ ಇದನ್ನು ನೋಡುತ್ತಿದ್ದರೆ ಕ್ಷಮೆ ಕೇಳುವುದು ಕಮಲ್ ಗಿಂತ ನಮಗೇ ಹೆಚ್ಚಿದೆ ಎನ್ನುವ ರೀತಿಯಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments