Webdunia - Bharat's app for daily news and videos

Install App

ತಮ್ಮ ವಿರುದ್ಧ ದಾಖಲಾದ ದೂರಿಗೆ ರಕ್ಷಿತ್ ಶೆಟ್ಟಿ ಕೊಟ್ಟ ಸ್ಪಷ್ಟನೆ ಏನು?

Webdunia
ಗುರುವಾರ, 9 ಆಗಸ್ಟ್ 2018 (16:16 IST)
ಬೆಂಗಳೂರು: ನೋ ಪಾರ್ಕಿಂಗ್ ಜಾಗದಲ್ಲಿ ಕಾರು ಪಾರ್ಕ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ  ನಟ ರಕ್ಷಿತ್ ಶೆಟ್ಟಿ ವಿರುದ್ಧ ಧನಂಜಯ್ ಪದ್ಮನಾಭಾಚಾರ್ ಎಂಬುವವರು ಸಂಚಾರಿ ಪೊಲೀಸರಿಗೆ ದೂರು ನೀಡಿದ್ದಾರೆ.


ನೋ ಪಾರ್ಕಿಂಗ್ ಬೋರ್ಡ್ ಹಾಕಿದ್ದರೂ ಕಾರ್ ಪಾರ್ಕ್ ಮಾಡಿದ್ದರಿಂದ ರಕ್ಷಿತ್ ವಿರುದ್ಧ ಜೆಪಿ ನಗರದ ನಿವಾಸಿಗಳು ಟ್ರಾಫಿಕ್ ಪೊಲೀಸರಿಗೆ ದೂರು ನೀಡಿದ್ದರು.  


‘ಆ ಕಾರ್ ನನ್ನದಲ್ಲ. ನಾನು ಕಾರನ್ನು ನನ್ನ ಗೆಳೆಯನಿಗೆ ಮಾರಾಟ ಮಾಡಿ ಒಂದು ವರ್ಷವಾಗಿದೆ. ಜೆಪಿ ನಗರದಲ್ಲಿ ಒಂದು ಸ್ಟುಡಿಯೋ ಇದೆ. ಅದರ ಪಕ್ಕದಲ್ಲಿಯೇ ಪಾರ್ಕ್ ಮಾಡಿದ್ದಾರೆ. ಆದರೆ ನಾನು ಅಲ್ಲಿಗೆ ಹೋಗಿಲ್ಲ. ಪಾರ್ಕಿಂಗ್ ಬೋರ್ಡ್ ನ್ನು ಸರ್ಕಾರವರಾಗಲಿ ಅಥವಾ ಪೊಲೀಸರು ಹಾಕಿಲ್ಲ. ಅಲ್ಲಿನ ನಿವಾಸಿಗಳೇ ಹಾಕಿದ್ದಾರೆ. ಅಲ್ಲಿ ಕಾರ್ ಪಾರ್ಕಿಂಗ್ ಮಾಡುವುದು ತಪ್ಪು. ಆದರೆ ನಾನು ಕಾರ್ ಪಾರ್ಕ್ ಮಾಡಿಲ್ಲ. ತಪ್ಪು ನನ್ನದಲ್ಲ ಎಂದು ರಕ್ಷಿತ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments