Webdunia - Bharat's app for daily news and videos

Install App

ನಟಿ ಕಸ್ತೂರಿ ಮಂಗಳಮುಖಿಯರ ಬಳಿ ಕ್ಷಮೆ ಕೇಳಲು ಕಾರಣವೇನು?

Webdunia
ಭಾನುವಾರ, 17 ಜೂನ್ 2018 (15:18 IST)
ಚೆನ್ನೈ : ಮಂಗಳಮುಖಿಯರಿಗೆ ಹೋಲಿಕೆ ಮಾಡುವುದರ ಮೂಲಕ ಸರ್ಕಾರದ ನಡೆಯನ್ನು ಟೀಕಿಸಿದ ಕಾಲಿವುಡ್ ನಟಿ ಕಸ್ತೂರಿ ಅವರು ಮಂಗಳಮುಖಿಯರ ಬಳಿ ಕ್ಷಮೆ ಕೋರಿದ್ದಾರೆ.


ವಿಧಾನಸಭಾ ಸ್ಪೀಕರ್ ತಮಿಳುನಾಡಿನ 18 ಮಂತ್ರಿಗಳನ್ನು ಅನರ್ಹಗೊಳಿಸಿ ತೀರ್ಪು ನೀಡಿದ್ದರು. ಇದನ್ನು ಖಂಡಿಸಿದ ನಟಿ ಕಸ್ತೂರಿ ಅವರು ತೀರ್ಪು ನೀಡಿರಿರುವವರನ್ನು ಮಂಗಳಮುಖಿಯರಿಗೆ ಹೋಲಿಕೆ ಮಾಡುವುದರ ಮೂಲಕ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ. ಅವರ ಈ ಹೇಳಿಕೆಗೆ ಸಾಮಾಜಿಕ ವಲಯಗಳಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಒಬ್ಬ ಮಹಿಳೆಯಾಗಿ ಈ ರೀತಿಯ ಲಿಂಗ ತಾರತಮ್ಯದ ಕುರಿತು ಹೀನವಾಗಿ ಮಂಗಳಮುಖಿಯರನ್ನು ಹೀಯಾಳಿಸುವ ಮನಸ್ಥಿತಿ ಈ ನಟಿಗೆ ಇದೆ ಎಂದರೆ ಇವರು ಸಾಮಾಜಿಕ ಸಾಮರಸ್ಯದ ಕುರಿತು ಯಾವ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಹಲವರು ಪ್ರಶ್ನೆಸಿದ್ದಾರೆ.
ಇದನ್ನು ಗಮನಿಸಿದ ನಟಿ ಕಸ್ತೂರಿ ಅವರು ಮಂಗಳಮುಖಿಯವರಿಗೆ ಹೋಲಿಕೆ ಮಾಡಿ ಕಮೆಂಟ್ ಮಾಡಿರುವುದು ನನ್ನ ತಪ್ಪು, ಆದ್ದರಿಂದ ನಾನು ಮಂಗಳಮುಖಿಯವರ ಹತ್ತಿರ ಕ್ಷಮೆ ಕೋರುತ್ತೇನೆ ಎಂದು ಟ್ವೀಟ್ ಮೂಲಕ ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ