Webdunia - Bharat's app for daily news and videos

Install App

ಐಸಿಯುವಿನಲ್ಲಿರುವ ರಜನಿಕಾಂತ್‌ಗೆ ನಿಜಕ್ಕೂ ಆಗಿದ್ದೇನು, ಹೆಲ್ತ್‌ ಬುಲೆಟಿನ್ ಬಿಡುಗಡೆ

Sampriya
ಮಂಗಳವಾರ, 1 ಅಕ್ಟೋಬರ್ 2024 (18:22 IST)
ಚೆನ್ನೈ: ಆಸ್ಪತ್ರೆಗೆ ದಾಖಲಾಗಿರುವ ಮೆಗಾಸ್ಟಾರ್ ರಜನಿಕಾಂತ್ ಹೆಲ್ತ್‌ ಅಪ್‌ಡೇಟ್ ಬಗ್ಗೆ ಹೇಳಿಕೆಯನ್ನು ಬಿಡುಗಡೆಮಾಡಲಾಗಿದೆ. ರಜನಿಕಾಂತ್ ಅವರ ಹೃದಯ ಸಂಬಂಧಿ ಕಾಯಿಲೆಯಿಂದ ನಿನ್ನೆ ರಾತ್ರಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.

ಇದೀಗ ಬಂದ ಮಾಹಿತಿ ಪ್ರಕಾರ ರಜನಿಕಾಂತ್ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.  ರಜನಿಕಾಂತ್ ಅವರ ಹೃದಯದಿಂದ ಹೊರಹೋಗುವ ಮುಖ್ಯ ರಕ್ತನಾಳದಲ್ಲಿ ಊತವಿತ್ತು ಎಂದು ದೃಢಪಡಿಸಲಾಗಿದ್ದು ಅದಕ್ಕೆ ಸ್ಟೆಂಟ್‌ ಅನ್ನು ಹಾಕಲಾಗಿದೆ.

ಪ್ರಕಟನೆಯಲ್ಲಿ ಹೀಗಿದೆ: ರಜನಿಕಾಂತ್ ಅವರನ್ನು 30 ಸೆಪ್ಟೆಂಬರ್ 2024 ರಂದು ಗ್ರೀಮ್ಸ್ ರಸ್ತೆಯ ಅಪೋಲೋ ಹಾಸ್ಪಿಟಲ್ಸ್‌ಗೆ ದಾಖಲಿಸಲಾಯಿತು. ಅವರು ತಮ್ಮ ಹೃದಯದಿಂದ (ಮಹಾಪಧಮನಿಯ) ಹೊರಡುವ ಮುಖ್ಯ ರಕ್ತನಾಳದಲ್ಲಿ ಊತವನ್ನು ಹೊಂದಿದ್ದರು, ಇದನ್ನು ಶಸ್ತ್ರಚಿಕಿತ್ಸೆಯಿಲ್ಲದ, ಟ್ರಾನ್ಸ್‌ಕ್ಯಾತಿಟರ್ ವಿಧಾನದಿಂದ ಚಿಕಿತ್ಸೆ ನೀಡಲಾಯಿತು.

ರಜನಿಕಾಂತ್ ಅವರು ಸ್ಥಿರವಾಗಿದ್ದಾರೆ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನೆರಡು ದಿನದಲ್ಲಿ ಮನೆಗೆ ಡಿಸ್ಚಾರ್ಜ್‌ ಆಗಬಹುದು ಎಂದಿದ್ದಾರೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments