ದರ್ಶನ್ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತಾ…?

Webdunia
ಶನಿವಾರ, 5 ಮೇ 2018 (07:03 IST)
ಬೆಂಗಳೂರು : ಇತ್ತೀಚೆಗೆ ಫ್ರೆಂಡ್ ಶಿಪ್ ಗೆ ಸಂಬಂಧಿಸಿದ ವಿಚಾರದಲ್ಲಿ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ದರ್ಶನ್ ಹಾಗೂ ಸುದೀಪ್ ಅವರು ಬಾರೀ ಸುದ್ದಿಯಲ್ಲಿದ್ದು, ಇದೀಗ ಮತ್ತೆ ದರ್ಶನ್ ಅವರ ಬಗ್ಗೆ ಸುದೀಪ್ ಅವರು ಬಹಿರಂಗವಾಗಿ ಮಾತನಾಡಿದ್ದಾರೆ.


ಈ  ಹಿಂದೆ ಟ್ವಿಟ್ಟರ್ ನಲ್ಲಿ ದರ್ಶನ್ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದ ಸುದೀಪ್ ಅವರ ಇದೀಗ ಮತ್ತೆ ದರ್ಶನ್ ಅವರ ಬಗ್ಗೆ ಮಾತನಾಡಿದ್ದಾರೆ. ‘ಫ್ರೆಂಡ್ ಆಗಿರೋದಕ್ಕೆ ದಿನವೂ ಭೇಟಿ ಆಗಲೇಬೇಕು ಅಂತೇನಿಲ್ಲ. ಗೆಳೆಯನಿಗೆ ಒಳ್ಳೆದಾಗ್ಲಿ ಅನ್ನೋ ಹಾರೈಕೆ ಮನದಲ್ಲಿದ್ದರೆ ಸಾಕಲ್ವಾ ಅದು ಯಾವತ್ತು ಇರುತ್ತದೆ. ಫ್ರೆಂಡ್ ಅಂದ್ರೆ ಯಾವಾಗಲೂ ಒಳ್ಳೆಯದನ್ನು ಬಯಸುವವನು. ದರ್ಶನ್ ಯಾವತ್ತು ನನ್ನ ಫ್ರೆಂಡ್. ಫ್ರೆಂಡ್ ಶಿಪ್ ನಲ್ಲಿ ಅಜೆಂಡಾ ಇರಬಾರದು. ಬದುಕಿನ ತುಂಬಾ ಪ್ಲಾನ್ ಗಳಿರಬಾರದು’ ಎಂದು ಸುದೀಪ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಆಫರ್‌ಗೆ ನೋ ಎಂದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್

ಹುಚ್ಚು ಹುಚ್ಚರ ಥರ ಆಡುವವರಿಗೆ ಬೆಲೆ ಜಾಸ್ತಿ ಎಂದ ಧ್ರುವಂತ್‌ಗೆ ಟ್ರೋಲಿಗರ ಕಾಟ, ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಸ್ಪರ್ಧಿ

ಸಿಂಗಲ್-ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಸೂಪರ್‌ಹೀರೋ ಚಿತ್ರ ವೀಕ್ಷಿಸಿದ್ದನ್ನು ನೆನಪಿಸಿಕೊಂಡ ರಿಷಬ್ ಶೆಟ್ಟಿ

ತಂದೆ,ತಾಯಿ, ಪತ್ನಿ ಜತೆ ಆಸ್ಪತ್ರೆಗೆ ಬಂದ ರಾಮ್‌ಚರಣ್, ಕಾರಣ ಏನ್ ಗೊತ್ತಾ, Video

ಜಂತರ್ ಮಂತರ್‌ನಲ್ಲಿ ಭಾಗವಹಿಸಿದ್ದ ಖ್ಯಾತ ನಟ ಸದ್ಯ ಹಾಸಿಗೆಯಲ್ಲೇ ವಿಶ್ರಾಂತಿ ಪಡೆಯಬೇಕಾದ ಸ್ಥಿತಿ

ಮುಂದಿನ ಸುದ್ದಿ
Show comments