ದರ್ಶನ್ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತಾ…?

Webdunia
ಶನಿವಾರ, 5 ಮೇ 2018 (07:03 IST)
ಬೆಂಗಳೂರು : ಇತ್ತೀಚೆಗೆ ಫ್ರೆಂಡ್ ಶಿಪ್ ಗೆ ಸಂಬಂಧಿಸಿದ ವಿಚಾರದಲ್ಲಿ ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ದರ್ಶನ್ ಹಾಗೂ ಸುದೀಪ್ ಅವರು ಬಾರೀ ಸುದ್ದಿಯಲ್ಲಿದ್ದು, ಇದೀಗ ಮತ್ತೆ ದರ್ಶನ್ ಅವರ ಬಗ್ಗೆ ಸುದೀಪ್ ಅವರು ಬಹಿರಂಗವಾಗಿ ಮಾತನಾಡಿದ್ದಾರೆ.


ಈ  ಹಿಂದೆ ಟ್ವಿಟ್ಟರ್ ನಲ್ಲಿ ದರ್ಶನ್ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದ ಸುದೀಪ್ ಅವರ ಇದೀಗ ಮತ್ತೆ ದರ್ಶನ್ ಅವರ ಬಗ್ಗೆ ಮಾತನಾಡಿದ್ದಾರೆ. ‘ಫ್ರೆಂಡ್ ಆಗಿರೋದಕ್ಕೆ ದಿನವೂ ಭೇಟಿ ಆಗಲೇಬೇಕು ಅಂತೇನಿಲ್ಲ. ಗೆಳೆಯನಿಗೆ ಒಳ್ಳೆದಾಗ್ಲಿ ಅನ್ನೋ ಹಾರೈಕೆ ಮನದಲ್ಲಿದ್ದರೆ ಸಾಕಲ್ವಾ ಅದು ಯಾವತ್ತು ಇರುತ್ತದೆ. ಫ್ರೆಂಡ್ ಅಂದ್ರೆ ಯಾವಾಗಲೂ ಒಳ್ಳೆಯದನ್ನು ಬಯಸುವವನು. ದರ್ಶನ್ ಯಾವತ್ತು ನನ್ನ ಫ್ರೆಂಡ್. ಫ್ರೆಂಡ್ ಶಿಪ್ ನಲ್ಲಿ ಅಜೆಂಡಾ ಇರಬಾರದು. ಬದುಕಿನ ತುಂಬಾ ಪ್ಲಾನ್ ಗಳಿರಬಾರದು’ ಎಂದು ಸುದೀಪ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಮಾನ್ಯರಂತೆ ಕೇದಾರನಾಥ ಕ್ಷೇತ್ರಕ್ಕೆ ಚಾರಣ ಮಾಡಿ ಅನುಭವಿ ಹಂಚಿಕೊಂಡ ನಟ ಯುವ ರಾಜಕುಮಾರ್

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ಮುಂದಿನ ಸುದ್ದಿ
Show comments