Webdunia - Bharat's app for daily news and videos

Install App

ಕಿಚ್ಚ ಸುದೀಪ್ ತುಳು ಭಾಷೆಯ ಕುರಿತು ಹೇಳಿದ್ದೇನು..?

Webdunia
ಮಂಗಳವಾರ, 1 ಮೇ 2018 (13:36 IST)
ಮಂಗಳೂರು: ಇತ್ತೀಚೆಗಷ್ಟೇ ನಟ ಸುದೀಪ್ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಯಾಗಿ ಭಾಗಿ ಆಗಿದ್ದರು. ಕಿಚ್ಚ ಸುದೀಪ್ ತುಳು ಚಿತ್ರ"ಕಟಪಾಡಿ ಕಟ್ಟಪ್ಪೆ" ಎಂಬ ತುಳು ಚಿತ್ರದ ಆಡಿಯೋ ರಿಲೀಸ್ ಗಾಗಿ ಕಡಲ ತಡಿಗೆ ಭೇಟಿ ನೀಡಿದ್ದರು. ನೃತ್ಯ ನಿರ್ದೇಶಕ ರಾಜೇಶ್ ಬ್ರಹ್ಮಾವರ ನಿರ್ಮಾಣದ ಕಟಪಾಡಿ ಕಟ್ಟಪ್ಪೆ ಚಿತ್ರದ ಧ್ವನಿ ಸುರುಳಿಯನ್ನು ಸುದೀಪ್ ಬಿಡುಗಡೆ ಮಾಡಿದ್ದಾರೆ.


ಆಡಿಯೋ ರಿಲೀಸ್ ಬಳಿಕ ಮಾತನಾಡಿದ ಕಿಚ್ಚ ‘ತನ್ನ ತಾಯಿಯೂ ತುಳುವರಾಗಿದ್ದು ನಾನು ಮುಂದಿನ ದಿನದಲ್ಲಿ ತುಳು ಮಾತನಾಡಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದಾರೆ .ಕನ್ನಡ ಚಿತ್ರರಂಗದಿಂದ ತುಳು ಚಿತ್ರದ ಆಡಿಯೋ ರಿಲೀಸ್ ಗೆ ನಾವೆಲ್ಲ ಬರುವಷ್ಟು ತುಳು ಚಿತ್ರರಂಗ ಬೆಳೆದಿದೆ ಎಂದಿದ್ದಾರೆ.


ಕರ್ನಾಟಕದಲ್ಲೇ ಇನ್ನೊಂದು ಭಾಷೆಯ ಚಿತ್ರದ ಆಡಿಯೋ ರಿಲೀಸ್ ಮಾಡೋದು ಖುಷಿ ತಂದಿದೆ. ಯಾವ ರಾಜ್ಯದಲ್ಲೂ ಎರಡು ಮೂರು ಭಾಷೆ ಇಲ್ಲ. ಹಾಗೆಯೇ ಎರಡು ಭಾಷೆಯ ಚಿತ್ರರಂಗ ಇಲ್ಲ ಅದು ಈ ಕರ್ನಾಟಕ ದಲ್ಲಿ ಮಾತ್ರ ಎಂದು ತಮ್ಮ ಅಭಿಪ್ರಾಯವನ್ನ ವ್ಯಕ್ತ ಪಡಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments