Webdunia - Bharat's app for daily news and videos

Install App

ತನ್ನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ನಟಿಗೆ ರವಿಚಂದ್ರನ್ ಬುದ್ಧಿ ಕಲಿಸಿದ್ದು ಹೇಗೆ ಗೊತ್ತಾ..?

Webdunia
ಸೋಮವಾರ, 12 ಜೂನ್ 2017 (20:09 IST)
ರವಿಚಂದ್ರನ್..  ಕನ್ನಡ ಚಿತ್ರರಂಗದ ಕನಸುಗಾರ. ಸಿನಿಮಾ ಬಿಟ್ಟರೆ ನನಗೇನು ಗೊತ್ತಿಲ್ಲ ಎನ್ನುವ ರವಿಚಂದ್ರನ್ ಅಷ್ಟು ಶ್ರದ್ಧೆಯಿಂದ ಸಿನಿಮಾ ಮೇಕಿಂಗ್`ನಲ್ಲಿ ತೊಡಗುತ್ತಾರೆ. ಆಕ್ಟಿಂಗ್ ಡೈರೆಕ್ಟಿಂಗ್, ಮ್ಯೂಸಿಕ್ ಹೀಗೆ ಎಲ್ಲ ವಿಭಾಗದಲ್ಲೂ ರವಿಚಂದ್ರನ್ ಸೈ ಎನಿಸಿಕೊಂಡಿದ್ದಾರೆ.

ಬಾಲಿವುಡ್, ಟಾಲಿವುಡ್ ಚಿತ್ರರಂಗವನ್ನ ಸ್ಯಾಂಡಲ್ ವುಡ್`ನತ್ತ ನೋಡುವಂತೆ ಮಾಡಿದ್ದ ಕಲೆಗಾರ. ಇಂತಹ ಮಹಾನ್ ಕಲಾವಿದನ ಮೇಲೆ ಅದೊಂದು ದಿನ ಅತ್ಯಾಚಾರದ ಆರೋಪ ಕೇಳಿಬಂದಿತ್ತು. ಆ ಕಹಿದಿನಗಳ ಬಗ್ಗೆ ಸೂಪರ್ ಟಾಮ್ ಟೈಮ್ ಕಾರ್ಯಕ್ರಮದಲ್ಲಿ ಸ್ವತಃ ರವಿಚಂದ್ರನ್ ಹೇಳಿಕೊಂಡಿದ್ದಾರೆ.

ಹಳ್ಳಿಮೇಷ್ಟ್ರು ಚಿತ್ರದಲ್ಲಿ ನಟಿಸಿದ್ದ ನಟಿ ಬಿಂದಿಯಾ ಚಿತ್ರೀಕರಣದ ಸಂದರ್ಭ ಸಿಬ್ಬಂದಿ ಜೊತೆ ಜಗಳ ಕಾದಿದ್ದು ಸಾಲವೆಂಬಂತೆ ಮುಂಬೈಗೆ ತೆರಳಿ ರವಿಚಂದ್ರನ್ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದರು. ಮೈಸೂರು ಹೋಟೆಲ್`ವೊಂದರಲ್ಲಿ ರಾತ್ರಿ 12 ಗಂಟೆ ವೇಳೆ ರವಿಚಂದ್ರನ್ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಮುಂಬೈ ಮ್ಯಾಗಜಿನ್ ಒಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದರು.

ಇದರಿಂದ ನೋವುಂಡ ರವಿಚಂದ್ರನ್ ಅತ್ಯಾಚಾರ ಸಾಬೀತು ಮಾಡೆಂದು ನಟಿ ಸೇರಿ ಐವರ ವಿರುದ್ಧ ಮಾನಹಾನಿ ಕೇಸ್ ದಾಖಲಿಸಿದರು. ಬೆಂಗಳೂರಿಗೆ ಬಂದ ನಟಿ ನಾನು ಆ ರೀತಿಯ ಹೇಳಿಕೆ ನೀಡಿಯೇ ಎಲ್ಲ ಎಂದು ಕ್ಷಮೆ ಕೋರಿದರಂತೆ. ಆದರೆ, ವಿನಾಕಾರಣ ಆರೋಪ ಮಾಡಿದ್ದಕ್ಕಾಗಿ ಒಂದು ದಿನವಾದರೂ ಜೈಲಿನಲ್ಲಿರಬೇಕೆಂದು ರವಿಚಂದ್ರನ್ ಆಕೆಯನ್ನ ಜೈಲಿಗಟ್ಟಿದ್ದರಂತೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಜೈಲು ಹಕ್ಕಿ ದರ್ಶನ್ ಗೆ ಇಂದು ಪತ್ನಿ ನೋಡೋ ಭಾಗ್ಯ

ವಸಿಷ್ಠ ಸಿಂಹ ಪ್ರೀತಿಯ ಅಪ್ಪುಗೆಯನ್ನು ಜನ ಹೀಗನ್ನೋದಾ

ಅಜಯ್‌ ರಾವ್‌ರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದ ಸಪ್ನಾ

ಮುಂದಿನ ಸುದ್ದಿ
Show comments