Webdunia - Bharat's app for daily news and videos

Install App

ಅಂದು ಕನ್ನಡ ನಟ ಜೆಕೆ ನೋಡಿ ಇರ್ಫಾನ್ ಖಾನ್ ಹೇಳಿದ್ದೇನು ಗೊತ್ತಾ?!

Webdunia
ಗುರುವಾರ, 30 ಏಪ್ರಿಲ್ 2020 (09:43 IST)
ಬೆಂಗಳೂರು: ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ ಪ್ರತಿಭಾವಂತ ನಟ ಇರ್ಫಾನ್ ಖಾನ್ ಗೆ ಸೆಲೆಬ್ರಿಟಿಗಳು ಅಶ್ರುತರ್ಪಣ ಗೈದಿದ್ದಾರೆ. ಅವರ ಜತೆಗೆ ಕಳೆದ ನೆನಪುಗಳನ್ನು ಹಲವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.


ಇವರಲ್ಲಿ ಸ್ಯಾಂಡಲ್ ವುಡ್ ನಟ ಜೆಕೆ ಕೂಡಾ ಒಬ್ಬರು. ಎಲ್ಲರಿಗೂ ಗೊತ್ತಿರುವ ಹಾಗೆ ಜೆಕೆ ಹಿಂದಿಯಲ್ಲೂ ನಟಿಸಿ ಬಂದವರು. ಹಿಂದಿ ಕಿರುತೆರೆ ವಾಹಿನಿಯ ‘ಸಿಯಾ ಕೆ ರಾಮ್’ ಧಾರವಾಹಿಯಲ್ಲಿ ರಾವಣನ ಪಾತ್ರ ಮಾಡಿ ಮಿಂಚಿದ್ದರು.

ಈ ಧಾರವಾಹಿ ಶೂಟಿಂಗ್ ಸಂದರ್ಭದಲ್ಲಿ ತಮಗೆ ಇರ್ಫಾನ್ ಖಾನ್ ರನ್ನು ಭೇಟಿಯಾಗಲು ಅವಕಾಶ ಸಿಕ್ಕಿದ್ದಾಗ ಅವರು ತಮ್ಮ ಬಗ್ಗೆ ಹೇಳಿದ ಮೆಚ್ಚುಗೆ ಮಾತುಗಳನ್ನು ಜೆಕೆ ಈಗ ನೋವಿನಿಂದಲೇ ಹಂಚಿಕೊಂಡಿದ್ದಾರೆ. 2016 ರಲ್ಲಿ ಸಿಯಾ ಕೆ ರಾಮ್ ಧಾರವಾಹಿ ಶೂಟಿಂಗ್ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ನಡೆಯುತ್ತಿದ್ದಾಗ ಇರ್ಫಾನ್ ಖಾನ್ ರನ್ನು ಭೇಟಿಯಾಗಿದ್ದೆ. ಆಗ ನಾನು ಸಿಯಾ ಕೆ ರಾಮ್ ನಲ್ಲಿ ರಾವಣನ ಪಾತ್ರ ಮಾಡುತ್ತಿದ್ದೇನೆ ಎಂದಿದ್ದೆ. ಅದಕ್ಕವರು ನನ್ನ ಭುಜ ತಟ್ಟಿ ನಿನಗೆ ರಾಮನ ಪಾತ್ರ ಕೊಡಬೇಕಿತ್ತು ಎಂದಿದ್ದರು. ಅದು ನನಗೆ ಅತ್ಯಂತ ಖುಷಿಕೊಟ್ಟಿತ್ತು. ಅವರೊಬ್ಬ ಲೆಜೆಂಡ್. ಅವರ ಅಗಲುವಿಕೆ ತುಂಬಲಾರದ ನಷ್ಟ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ಮುಂದಿನ ಸುದ್ದಿ
Show comments