Webdunia - Bharat's app for daily news and videos

Install App

ಅಂದು ಕನ್ನಡ ನಟ ಜೆಕೆ ನೋಡಿ ಇರ್ಫಾನ್ ಖಾನ್ ಹೇಳಿದ್ದೇನು ಗೊತ್ತಾ?!

Webdunia
ಗುರುವಾರ, 30 ಏಪ್ರಿಲ್ 2020 (09:43 IST)
ಬೆಂಗಳೂರು: ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ ಪ್ರತಿಭಾವಂತ ನಟ ಇರ್ಫಾನ್ ಖಾನ್ ಗೆ ಸೆಲೆಬ್ರಿಟಿಗಳು ಅಶ್ರುತರ್ಪಣ ಗೈದಿದ್ದಾರೆ. ಅವರ ಜತೆಗೆ ಕಳೆದ ನೆನಪುಗಳನ್ನು ಹಲವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.


ಇವರಲ್ಲಿ ಸ್ಯಾಂಡಲ್ ವುಡ್ ನಟ ಜೆಕೆ ಕೂಡಾ ಒಬ್ಬರು. ಎಲ್ಲರಿಗೂ ಗೊತ್ತಿರುವ ಹಾಗೆ ಜೆಕೆ ಹಿಂದಿಯಲ್ಲೂ ನಟಿಸಿ ಬಂದವರು. ಹಿಂದಿ ಕಿರುತೆರೆ ವಾಹಿನಿಯ ‘ಸಿಯಾ ಕೆ ರಾಮ್’ ಧಾರವಾಹಿಯಲ್ಲಿ ರಾವಣನ ಪಾತ್ರ ಮಾಡಿ ಮಿಂಚಿದ್ದರು.

ಈ ಧಾರವಾಹಿ ಶೂಟಿಂಗ್ ಸಂದರ್ಭದಲ್ಲಿ ತಮಗೆ ಇರ್ಫಾನ್ ಖಾನ್ ರನ್ನು ಭೇಟಿಯಾಗಲು ಅವಕಾಶ ಸಿಕ್ಕಿದ್ದಾಗ ಅವರು ತಮ್ಮ ಬಗ್ಗೆ ಹೇಳಿದ ಮೆಚ್ಚುಗೆ ಮಾತುಗಳನ್ನು ಜೆಕೆ ಈಗ ನೋವಿನಿಂದಲೇ ಹಂಚಿಕೊಂಡಿದ್ದಾರೆ. 2016 ರಲ್ಲಿ ಸಿಯಾ ಕೆ ರಾಮ್ ಧಾರವಾಹಿ ಶೂಟಿಂಗ್ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ನಡೆಯುತ್ತಿದ್ದಾಗ ಇರ್ಫಾನ್ ಖಾನ್ ರನ್ನು ಭೇಟಿಯಾಗಿದ್ದೆ. ಆಗ ನಾನು ಸಿಯಾ ಕೆ ರಾಮ್ ನಲ್ಲಿ ರಾವಣನ ಪಾತ್ರ ಮಾಡುತ್ತಿದ್ದೇನೆ ಎಂದಿದ್ದೆ. ಅದಕ್ಕವರು ನನ್ನ ಭುಜ ತಟ್ಟಿ ನಿನಗೆ ರಾಮನ ಪಾತ್ರ ಕೊಡಬೇಕಿತ್ತು ಎಂದಿದ್ದರು. ಅದು ನನಗೆ ಅತ್ಯಂತ ಖುಷಿಕೊಟ್ಟಿತ್ತು. ಅವರೊಬ್ಬ ಲೆಜೆಂಡ್. ಅವರ ಅಗಲುವಿಕೆ ತುಂಬಲಾರದ ನಷ್ಟ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments