Webdunia - Bharat's app for daily news and videos

Install App

ಅಂದು ಕನ್ನಡ ನಟ ಜೆಕೆ ನೋಡಿ ಇರ್ಫಾನ್ ಖಾನ್ ಹೇಳಿದ್ದೇನು ಗೊತ್ತಾ?!

Webdunia
ಗುರುವಾರ, 30 ಏಪ್ರಿಲ್ 2020 (09:43 IST)
ಬೆಂಗಳೂರು: ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ ಪ್ರತಿಭಾವಂತ ನಟ ಇರ್ಫಾನ್ ಖಾನ್ ಗೆ ಸೆಲೆಬ್ರಿಟಿಗಳು ಅಶ್ರುತರ್ಪಣ ಗೈದಿದ್ದಾರೆ. ಅವರ ಜತೆಗೆ ಕಳೆದ ನೆನಪುಗಳನ್ನು ಹಲವರು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.


ಇವರಲ್ಲಿ ಸ್ಯಾಂಡಲ್ ವುಡ್ ನಟ ಜೆಕೆ ಕೂಡಾ ಒಬ್ಬರು. ಎಲ್ಲರಿಗೂ ಗೊತ್ತಿರುವ ಹಾಗೆ ಜೆಕೆ ಹಿಂದಿಯಲ್ಲೂ ನಟಿಸಿ ಬಂದವರು. ಹಿಂದಿ ಕಿರುತೆರೆ ವಾಹಿನಿಯ ‘ಸಿಯಾ ಕೆ ರಾಮ್’ ಧಾರವಾಹಿಯಲ್ಲಿ ರಾವಣನ ಪಾತ್ರ ಮಾಡಿ ಮಿಂಚಿದ್ದರು.

ಈ ಧಾರವಾಹಿ ಶೂಟಿಂಗ್ ಸಂದರ್ಭದಲ್ಲಿ ತಮಗೆ ಇರ್ಫಾನ್ ಖಾನ್ ರನ್ನು ಭೇಟಿಯಾಗಲು ಅವಕಾಶ ಸಿಕ್ಕಿದ್ದಾಗ ಅವರು ತಮ್ಮ ಬಗ್ಗೆ ಹೇಳಿದ ಮೆಚ್ಚುಗೆ ಮಾತುಗಳನ್ನು ಜೆಕೆ ಈಗ ನೋವಿನಿಂದಲೇ ಹಂಚಿಕೊಂಡಿದ್ದಾರೆ. 2016 ರಲ್ಲಿ ಸಿಯಾ ಕೆ ರಾಮ್ ಧಾರವಾಹಿ ಶೂಟಿಂಗ್ ರಾಮೋಜಿ ರಾವ್ ಫಿಲಂ ಸಿಟಿಯಲ್ಲಿ ನಡೆಯುತ್ತಿದ್ದಾಗ ಇರ್ಫಾನ್ ಖಾನ್ ರನ್ನು ಭೇಟಿಯಾಗಿದ್ದೆ. ಆಗ ನಾನು ಸಿಯಾ ಕೆ ರಾಮ್ ನಲ್ಲಿ ರಾವಣನ ಪಾತ್ರ ಮಾಡುತ್ತಿದ್ದೇನೆ ಎಂದಿದ್ದೆ. ಅದಕ್ಕವರು ನನ್ನ ಭುಜ ತಟ್ಟಿ ನಿನಗೆ ರಾಮನ ಪಾತ್ರ ಕೊಡಬೇಕಿತ್ತು ಎಂದಿದ್ದರು. ಅದು ನನಗೆ ಅತ್ಯಂತ ಖುಷಿಕೊಟ್ಟಿತ್ತು. ಅವರೊಬ್ಬ ಲೆಜೆಂಡ್. ಅವರ ಅಗಲುವಿಕೆ ತುಂಬಲಾರದ ನಷ್ಟ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments