ಸಾಲುಮರದ ತಿಮ್ಮಕ್ಕನ ಬಗ್ಗೆ ಗೌರವ ಹೊಂದಿದ್ದ ನಟ ವಿವೇಕ್

Webdunia
ಶನಿವಾರ, 17 ಏಪ್ರಿಲ್ 2021 (10:02 IST)
ಚೆನ್ನೈ: ಖ್ಯಾತ ತಮಿಳು ನಟ ವಿವೇಕ್ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಕೇವಲ ತಮಿಳು ಚಿತ್ರರಂಗ ಮಾತ್ರವಲ್ಲ, ಕನ್ನಡ ನಾಡಿನಲ್ಲೂ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.


ಇದಕ್ಕೆ ಕಾರಣ ವಿವೇಕ್ ಕೇವಲ ನಟರಾಗಿರಲಿಲ್ಲ. ಅಪ್ಪಟ ಪರಿಸರವಾದಿಯಾಗಿದ್ದರು. ತಮ್ಮ ಪುತ್ರನ ಅಕಾಲಿಕ ಸಾವಿನ ಬಳಿಕ ವಿವೇಕ್ ಗಿಡ ನೆಡುವ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಸುಮಾರು 30 ಲಕ್ಷ ಗಿಡಗಳನ್ನು ನೆಟ್ಟ ಹೆಮ್ಮೆ ಅವರದ್ದು.

ಹಿಂದೊಮ್ಮೆ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕನ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಎರಡು ಮಾತನಾಡಲು ತೊದಲಿದಾಗ ಸ್ವತಃ ವೇದಿಕೆಯಲ್ಲಿದ್ದ ವಿವೇಕ್ ತಿಮ್ಮಕ್ಕನ ಬಗ್ಗೆ ಹೆಮ್ಮೆಯಿಂದಲೇ ಭಾಷಣವನ್ನೇ ಮಾಡಿದ್ದರು. ಅಷ್ಟೇ ಅಲ್ಲ, ಆ ಕಾರ್ಯಕ್ರಮದಲ್ಲಿ ತಿಮ್ಮಕ್ಕನನ್ನು ಮಹಾಮಾತೆ ಎಂದು ಪಾದಕ್ಕೆ ಬಿದ್ದು ನಮಸ್ಕರಿಸಿದ್ದನ್ನು ಕನ್ನಡಿಗರು ಯಾವತ್ತಿಗೂ ಮರೆಯಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್‌ಸ್ಟಾರ್ ಅಜಿತ್ ಕುಮಾರ್‌ಗೆ ಮಾತೃವಿಯೋಗ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments