Webdunia - Bharat's app for daily news and videos

Install App

ಸಾಲುಮರದ ತಿಮ್ಮಕ್ಕನ ಬಗ್ಗೆ ಗೌರವ ಹೊಂದಿದ್ದ ನಟ ವಿವೇಕ್

Webdunia
ಶನಿವಾರ, 17 ಏಪ್ರಿಲ್ 2021 (10:02 IST)
ಚೆನ್ನೈ: ಖ್ಯಾತ ತಮಿಳು ನಟ ವಿವೇಕ್ ವಿಧಿವಶರಾಗಿದ್ದಾರೆ. ಅವರ ನಿಧನಕ್ಕೆ ಕೇವಲ ತಮಿಳು ಚಿತ್ರರಂಗ ಮಾತ್ರವಲ್ಲ, ಕನ್ನಡ ನಾಡಿನಲ್ಲೂ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.


ಇದಕ್ಕೆ ಕಾರಣ ವಿವೇಕ್ ಕೇವಲ ನಟರಾಗಿರಲಿಲ್ಲ. ಅಪ್ಪಟ ಪರಿಸರವಾದಿಯಾಗಿದ್ದರು. ತಮ್ಮ ಪುತ್ರನ ಅಕಾಲಿಕ ಸಾವಿನ ಬಳಿಕ ವಿವೇಕ್ ಗಿಡ ನೆಡುವ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಸುಮಾರು 30 ಲಕ್ಷ ಗಿಡಗಳನ್ನು ನೆಟ್ಟ ಹೆಮ್ಮೆ ಅವರದ್ದು.

ಹಿಂದೊಮ್ಮೆ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕನ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಎರಡು ಮಾತನಾಡಲು ತೊದಲಿದಾಗ ಸ್ವತಃ ವೇದಿಕೆಯಲ್ಲಿದ್ದ ವಿವೇಕ್ ತಿಮ್ಮಕ್ಕನ ಬಗ್ಗೆ ಹೆಮ್ಮೆಯಿಂದಲೇ ಭಾಷಣವನ್ನೇ ಮಾಡಿದ್ದರು. ಅಷ್ಟೇ ಅಲ್ಲ, ಆ ಕಾರ್ಯಕ್ರಮದಲ್ಲಿ ತಿಮ್ಮಕ್ಕನನ್ನು ಮಹಾಮಾತೆ ಎಂದು ಪಾದಕ್ಕೆ ಬಿದ್ದು ನಮಸ್ಕರಿಸಿದ್ದನ್ನು ಕನ್ನಡಿಗರು ಯಾವತ್ತಿಗೂ ಮರೆಯಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments