Webdunia - Bharat's app for daily news and videos

Install App

ನಿನ್ನೆಯೂ ಇಲ್ಲ, ಇಂದೂ ಇಲ್ಲ ಸಂಧಾನ ಸಭೆ: ಸುದೀಪ್-ಕುಮಾರ್ ವಿವಾದ ಸರಿ ಹೋಗೋದು ಯಾವಾಗ?

Webdunia
ಸೋಮವಾರ, 24 ಜುಲೈ 2023 (17:20 IST)
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂಎನ್ ಕುಮಾರ್ ನಡುವೆ ಎದ್ದಿರುವ ವಿವಾದವನ್ನು ಚಿತ್ರರಂಗದ ಹಿರಿಯರು ಮಾತುಕತೆ ಮೂಲಕ ಪರಿಹರಿಸಲು ಮುಂದಾಗಿದ್ದಾರೆ.

ಆದರೆ ನಿನ್ನೆ ರವಿಚಂದ್ರನ್ ನಿವಾಸದಲ್ಲಿ ನಡೆಯಬೇಕಿದ್ದ ಸಭೆ ನಡೆದಿರಲಿಲ್ಲ. ಇಂದೂ ಕೂಡಾ ಸುದೀಪ್ ಮತ್ತು ಕುಮಾರ್ ರನ್ನು ಕರೆಸಿ ಮಾತುಕತೆ ನಡೆಸುವ ಸಾಧ್ಯತೆಯಿಲ್ಲ. ಹಾಗಿದ್ದರೆ ಇಬ್ಬರ ನಡುವೆ ಸಂಧಾನ ಹೇಗೆ?

ಮೂಲಗಳ ಪ್ರಕಾರ ಸಂಧಾನ ನಡೆಸಲು ಮುಂದಾಗಿರುವ ರವಿಚಂದ್ರನ್ ಮತ್ತು ಶಿವರಾಜ್ ಕುಮಾರ್ ತಮ್ಮದೇ ಸಿನಿಮಾಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ನಿನ್ನೆ ಇಂದು ಮಾತುಕತೆ ಸಾಧ್ಯವಾಗಿಲ್ಲ. ಹೀಗಾಗಿ ಈ ವಾರಂತ್ಯಕ್ಕೆ ಸುದೀಪ್ ಮತ್ತು ಕುಮಾರ್ ರನ್ನು ಕರೆಸಿ ಸಂಧಾನ ಸಭೆ ನಡೆಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರವಿಚಂದ್ರನ್, ಶಿವಣ್ಣ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments