ನಟಿ ಕಂಗನಾ ರಣಾವತ್ ಗೆ ಆ ಶಕ್ತಿ ಬಂದಿದ್ದು ಎಲ್ಲಿಂದ?

Webdunia
ಶುಕ್ರವಾರ, 21 ಆಗಸ್ಟ್ 2020 (17:04 IST)
ಬಿ ಟೌನ್ ನಲ್ಲಿ ನಿತ್ಯವೂ ಒಂದಲ್ಲ ಒಂದು ವಿಷಯಕ್ಕೆ ನಟಿ ಕಂಗನಾ ರಣಾವತ್ ಸುದ್ದಿಯಲ್ಲಿ ಇರುತ್ತಾರೆ.

ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕೇಸ್ ಬಳಿಕವಂತೂ ನಟಿಗೆ ಮತ್ತಷ್ಟು ಶಕ್ತಿ ಬಂದಿದೆಯಂತೆ. ಇದನ್ನು ಕಂಗನಾ ಹೇಳಿಕೊಂಡಿದ್ದಾರೆ.

‘ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದ ಶಕ್ತಿ ನನಗೆ ಭರವಸೆ ಮೂಡಿಸಿದೆ’ಹೀಗಂತ ಕಂಗನಾ ಬರೆದುಕೊಂಡಿದ್ದಾರೆ.

ಸಂದರ್ಶನ ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ನಟಿ ಕಂಗನಾ ಬಾಲಿವುಡ್, ನಟ-ನಟಿಯರ ವಿರುದ್ಧ ಟೀಕಾಸ್ತ್ರ ಮುಂದುರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments