Webdunia - Bharat's app for daily news and videos

Install App

ನಟಿ ಕಂಗನಾ ರಣಾವತ್ ಗೆ ಆ ಶಕ್ತಿ ಬಂದಿದ್ದು ಎಲ್ಲಿಂದ?

Webdunia
ಶುಕ್ರವಾರ, 21 ಆಗಸ್ಟ್ 2020 (17:04 IST)
ಬಿ ಟೌನ್ ನಲ್ಲಿ ನಿತ್ಯವೂ ಒಂದಲ್ಲ ಒಂದು ವಿಷಯಕ್ಕೆ ನಟಿ ಕಂಗನಾ ರಣಾವತ್ ಸುದ್ದಿಯಲ್ಲಿ ಇರುತ್ತಾರೆ.

ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕೇಸ್ ಬಳಿಕವಂತೂ ನಟಿಗೆ ಮತ್ತಷ್ಟು ಶಕ್ತಿ ಬಂದಿದೆಯಂತೆ. ಇದನ್ನು ಕಂಗನಾ ಹೇಳಿಕೊಂಡಿದ್ದಾರೆ.

‘ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದ ಶಕ್ತಿ ನನಗೆ ಭರವಸೆ ಮೂಡಿಸಿದೆ’ಹೀಗಂತ ಕಂಗನಾ ಬರೆದುಕೊಂಡಿದ್ದಾರೆ.

ಸಂದರ್ಶನ ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ನಟಿ ಕಂಗನಾ ಬಾಲಿವುಡ್, ನಟ-ನಟಿಯರ ವಿರುದ್ಧ ಟೀಕಾಸ್ತ್ರ ಮುಂದುರಿಸಿದ್ದಾರೆ.


ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments