ನಿರೂಪಕಿ ಅನುಶ್ರೀ ಜೊತೆ ಮಾತನಾಡಿದ ಮಾಜಿ ಸಿಎಂ ಯಾರು?

Webdunia
ಶನಿವಾರ, 3 ಅಕ್ಟೋಬರ್ 2020 (21:01 IST)
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಕೇಸ್ ನಲ್ಲಿ ವಿಚಾರಣೆಗೆ ಹಾಜರಾಗಿರುವ ಟಿವಿ ನಿರೂಪಕಿ ಅನುಶ್ರೀ ಪ್ರಮುಖ ರಾಜಕಾರಣಿಗಳ ಜೊತೆ ಮಾತನಾಡಿರುವ ವಿಷಯ ಚರ್ಚೆಯಾಗುತ್ತಿದೆ.

ಅನುಶ್ರೀ ಯಾವ ಮಾಜಿ ಸಿಎಂ ಹಾಗೂ ಅವರ ಪುತ್ರನ ಜೊತೆ ಮಾತನಾಡಿದ್ದಾರೆ ಎನ್ನೋದನ್ನು ಸರಕಾರ, ಮಾಧ್ಯಮಗಳು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

ಮೂರು ಪಾರ್ಟಿಗಳ ನಾಯಕರ ಜೊತೆ ಅನುಶ್ರೀ ಮಾತನಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಮಾಜಿ ಮುಖ್ಯಮಂತ್ರಿಗಳಲ್ಲಿ ಎಂ.ವೀರಪ್ಪ ಮೊಯಿಲಿ, ಎಸ್.ಎಂ.ಕೃಷ್ಣ,  ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಮತ್ತು ತಾವು ಸೇರಿದ್ದೇವೆ.

ಇದರಲ್ಲಿ ಯಾವ ಮಾಜಿ ಸಿಎಂ ಎನ್ನೋದನ್ನು ಮಾಧ್ಯಮಗಳು ಬಹಿರಂಗಪಡಿಸಬೇಕು. ಮಾಧ್ಯಮಗಳಿಗೆ ಸಿಸಿಬಿ ತನಿಖೆ ವಿಷಯ ಲೀಕ್ ಆಗಿದ್ದು ಹೇಗೆ? ಎಂಬುದರ ಕುರಿತು ತನಿಖೆ ಆಗಬೇಕೆಂದು ಒತ್ತಾಯ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments