Webdunia - Bharat's app for daily news and videos

Install App

ನಟಿ ರಾಧಿಕಾ ಪಂಡಿತ್ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ ಫೋಟೋ ಯಾವುದು ಗೊತ್ತಾ…?

Webdunia
ಗುರುವಾರ, 29 ಮಾರ್ಚ್ 2018 (06:05 IST)
ಬೆಂಗಳೂರು : ಈ ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ಕರೆಕಟ್ಟೆಗಳೆಲ್ಲ ಬತ್ತಿ ಹೋಗಿರುತ್ತವೆ. ಇದರಿಂದಾಗಿ ಪ್ರಾಣಿ ಪಕ್ಷಿಗಳಿಗೆ ನೀರು ಸಿಗದೇ ಸಾವನ್ನಪ್ಪುತ್ತಿವೆ. ಆದಕಾರಣ ಇದನ್ನರಿತ ನಟಿ ರಾಧಿಕಾ ಪಂಡಿತ್ ಅವರು ಅವುಗಳ ರಕ್ಷಣೆಗೆ ಮುಂದಾಗಿದ್ದಾರೆ.


ನಟಿ ರಾಧಿಕಾ ಅವರು ತಮ್ಮ ಮನೆಯ ಅಂಗಳದಲ್ಲಿ  ಪಕ್ಷಿಗಳಿಗಾಗಿ ಒಂದು ಪಾತ್ರೆಯಲ್ಲಿ ನೀರನ್ನು ಇಟ್ಟು ಅವುಗಳ ದಾಹವನ್ನು ತಣಿಸಿ ಈ ಮೂಲಕ ಅವುಗಳ ರಕ್ಷಣೆ ಮಾಡುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ಫೋಟೋವೊಂದನ್ನು ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿ,’ ಬೇಸಿಗೆ ಆರಂಭ ಆಗಿದೆ, ಬಿಸಿಲಿನಿಂದ ಪಕ್ಷಿಗಳಿಗೆ ಎಲ್ಲಿಯೂ ನೀರು ಸಿಗದಂತೆ ಆಗಿದೆ. ಆದ್ದರಿಂದ ನಾನು ನಮ್ಮ ಮನೆಯಂಗಳದಲ್ಲಿ ನೀರನ್ನು ಪಕ್ಷಿಗಳಿಗಾಗಿ ಇರಿಸಿದ್ದೇನೆ ನೀವು ಕೂಡ ಈ ರೀತಿ ಮಾಡಬಹುದು’ ಎಂದು ತಮ್ಮ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾತುರದಿಂದ ಕಾಯುತ್ತಿದ್ದ ಮೋಹನ್‌ಲಾಲ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ದೃಶ್ಯಂ 3 ರಿಲೀಸ್‌ಗೆ ಡೇಟ್ ಫಿಕ್ಸ್‌

ಮಾದಕ ದ್ರವ್ಯ ಪ್ರಕರಣ: ತಮಿಳು ಯುವ ನಟ ಶ್ರೀಕಾಂತ್‌

ಸಲ್ಮಾನ್ ಖಾನ್ ಎದುರಿಸುತ್ತಿರುವ ಆರೋಗ್ಯ ಸಮಸ್ಯೆ ಏನು

ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ಜತೆಗಿನ ಬಾಲ್ಯದ ನೆನಪು ಬಿಚ್ಚಿಟ್ಟ ಸಹೋದರಿ

ನಟ ವಿಜಯ್ ದೇವರಕೊಂಡಗೆ ಬಿಗ್ ಶಾಕ್‌: ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments