Webdunia - Bharat's app for daily news and videos

Install App

ದರ್ಶನ್-ಧ್ರುವ ಸರ್ಜಾ ಮಧ್ಯೆ ಮನಸ್ತಾಪ ತಂದುಹಾಕಿದ್ದ ಯಾರೆಂದು ಬಹಿರಂಗಪಡಿಸಿದ ನಟ ಧನ್ವೀರ್

Webdunia
ಗುರುವಾರ, 16 ನವೆಂಬರ್ 2023 (08:40 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಡುವಿನ ಶೀತಲ ಸಮರಕ್ಕೆ ಕಾರಣ ಯಾರು ಎಂದು ನಟ ಧನ್ವೀರ್ ಗೌಡ ಬಹಿರಂಗಪಡಿಸಿದ್ದಾರೆ.

ಅಣ್ಣ-ತಮ್ಮನಂತಿದ್ದ ದರ್ಶನ್ ಮತ್ತು ಧ್ರುವ ನಡುವೆ ತಂದಿಟ್ಟವರು ಅವರ ಜೊತೆಗೇ ಇರವವರು. ಸ್ವಂತ ಲಾಭಕ್ಕಾಗಿ ಅವರ ಜೊತೆಗೇ ಇದ್ದು ಹಿಂದಿನಿಂದಲೇ ತಂದಿಟ್ಟು ತಮಾಷೆ ನೋಡುವವರು ಕೆಲವರಿದ್ದಾರೆ. ಅವರೇ ಈ ಕೆಲಸ ಮಾಡಿದ್ದು ಎಂದು ಧನ್ವೀರ್ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಧನ್ವೀರ್ ಈ ವಿಚಾರ ಹೇಳಿದ್ದಾರೆ. ಕೈವ ಸಿನಿಮಾ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ ಧನ್ವೀರ್ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಈ ವೇಳೆ ಸಂದರ್ಶನವೊಂದರಲ್ಲಿ ದರ್ಶನ್-ಧ್ರುವ ವಿವಾದದ ಬಗ್ಗೆ ಅವರು ಮಾತನಾಡಿದ್ದಾರೆ. ಧನ್ವೀರ್ ನಟ ದರ್ಶನ್ ಆಪ್ತವಲಯದಲ್ಲಿ ಗುರುತಿಸಿಕೊಂಡವರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments