Webdunia - Bharat's app for daily news and videos

Install App

ರಜನೀಕಾಂತ್ ರನ್ನು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಿದವರು ಯಾರು ಗೊತ್ತೇ?

Webdunia
ಶುಕ್ರವಾರ, 2 ಏಪ್ರಿಲ್ 2021 (10:21 IST)
ನವದೆಹಲಿ: ಭಾರತೀಯ ಸಿನಿಮಾ ಸಾಧಕರಿಗೆ ನೀಡಲಾಗುವ ಅತ್ಯುನ್ನತ ದಾದಾಸಾಹೇಬ್ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನೀಕಾಂತ್ ರನ್ನು ಆಯ್ಕೆ ಮಾಡಿದ ಸಮಿತಿಯಲ್ಲಿ ಯಾರ್ಯಾರು ಇದ್ದರು ಗೊತ್ತೇ?


ಕೇಂದ್ರ ಸರ್ಕಾರ ನಿನ್ನೆ ರಜನಿ ಭಾರತೀಯ ಸಿನಿಮಾಗೆ ನೀಡಿದ ಕೊಡುಗೆ ಗಮನಿಸಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸುವ ವಿಚಾರ ಪ್ರಕಟಿಸಿತ್ತು. ಬಳಿಕ ಪ್ರಧಾನಿ ಮೋದಿ ರಜನೀಕಾಂತ್ ರನ್ನು ಟ್ವಿಟರ್ ಮೂಲಕ ಅಭಿನಂದಿಸಿದ್ದರು. ರಜನಿ ಕೂಡಾ ಟ್ವೀಟ್ ಮೂಲಕ ತಮಗೆ ಪ್ರಶಸ್ತಿ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದರು.

ಅಷ್ಟಕ್ಕೂ ರಜನಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ ಸಮಿತಿಯಲ್ಲಿ ಇದ್ದ ಘಟಾನುಘಟಿಗಳು ಯಾರೆಲ್ಲಾ ಗೊತ್ತಾ?  ಈ ಪ್ರಶಸ್ತಿಗೆ ರಜನಿಯನ್ನು ಆಯ್ಕೆ ಮಾಡಿದ ಜ್ಯೂರಿ ಸದಸ್ಯರೆಂದರೆ, ಹಿರಿಯ ಗಾಯಕಿ ಆಶಾ ಭೋಂಸ್ಲೆ, ಸೂಪರ್ ಸ್ಟಾರ್ ಮೋಹನ್ ಲಾಲ್, ಬಾಲಿವುಡ್ ನಿರ್ದೇಶಕ ಸುಭಾಷ್ ಘಾಯ್, ಬಿಸ್ವಜಿತ್ ಚ್ಯಾಟರ್ಜಿ ಮತ್ತು ಗಾಯಕ ಶಂಕರ್ ಮಹದೇವನ್. ಈ ಘಟಾನುಘಟಿಗಳ ಸಮಿತಿ ಪ್ರಶಸ್ತಿಗೆ ರಜನಿ ಹೆಸರನ್ನು ಶಿಫಾರಸ್ಸು ಮಾಡಿತ್ತು. ಅದನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments