Webdunia - Bharat's app for daily news and videos

Install App

ಕಾಂತಾರದ ‘ರಾಂಪ’ ಪ್ರಕಾಶ್ ತುಮಿನಾಡ್ ಹಿನ್ನಲೆಯೇನು?

Webdunia
ಸೋಮವಾರ, 17 ಅಕ್ಟೋಬರ್ 2022 (08:39 IST)
Photo Courtesy: Twitter
ಬೆಂಗಳೂರು: ಕಾಂತಾರ ಸಿನಿಮಾದಲ್ಲಿ ನಾಯಕ ಶಿವನ ಸ್ನೇಹಿತ ‘ರಾಂಪ’ನಾಗಿ ಪಾತ್ರ ಮಾಡಿರುವ ಪ್ರಕಾಶ್ ತುಮಿನಾಡ್ ಈಗ ಕನ್ನಡ ಜನಪ್ರಿಯ ಹಾಸ್ಯ ಕಲಾವಿದರಾಗುತ್ತಿದ್ದಾರೆ.

ಕಾಸರಗೋಡು ಸಿನಿಮಾದಲ್ಲಿ ಭುಜಂಗನ ಪಾತ್ರ ಮಾಡಿ ಪಾಪ್ಯುಲರ್ ಆಗಿದ್ದ ಪ್ರಕಾಶ್ ತುಮಿನಾಡ್ ಮೂಲತಃ ಗಡಿನಾಡು ಮಂಜೇಶ್ವರದವರು. ರಂಗಭೂಮಿ ಕಲಾವಿದರಾಗಿದ್ದ ಪ್ರಕಾಶ್ ತುಮಿನಾಡ್ ರಂಗಭೂಮಿಯಲ್ಲಿದ್ದಾಗ ನಟನೆ ಜೊತೆಗೆ ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದರು.

ಒಂದು ಮೊಟ್ಟೆಯ ಕತೆ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದ ಪ್ರಕಾಶ್ ತುಮಿನಾಡ್ ಇದುವರೆಗೆ ಒಂಭತ್ತು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಎಲ್ಲಾ ಸಿನಿಮಾಗಳಲ್ಲಿ ಹಾಸ್ಯ ನಟನಾಗಿ ಅವರ ಡೈಲಾಗ್ ಡೆಲಿವರಿ ಮಾಡುವ ಶೈಲಿಯಿಂದ ಗಮನ ಸೆಳೆದಿದ್ದಾರೆ. ಕಾಂತಾರ ಸಿನಿಮಾ ಬಳಿಕ ಅವರ ಪಾಪ್ಯುಲಾರಿಟಿ ಮತ್ತಷ್ಟು ಹೆಚ್ಚಾಗಿದ್ದು, ಮುಂದೆ ಕನ್ನಡ ಸಿನಿಮಾಗಳಲ್ಲಿ ಮತ್ತಷ್ಟು ಪಾತ್ರಗಳನ್ನು ಪಡೆಯುವ ಭರವಸೆ ಮೂಡಿಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments