ತ್ರಿಬಲ್ ಆರ್ ಕನ್ನಡ ಅವಗಣನೆಗೆ ಕಾರಣ ಯಾರು?

Webdunia
ಗುರುವಾರ, 24 ಮಾರ್ಚ್ 2022 (09:20 IST)
ಬೆಂಗಳೂರು: ಆರ್ ಆರ್ ಆರ್ ಸಿನಿಮಾ ಕನ್ನಡದಲ್ಲಿ ಬಿಡುಗಡೆಯಾಗುತ್ತಿದ್ದರೂ ಕನ್ನಡ ಅವತರಣಿಕೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಬಿಡುಗಡೆಯಾಗುತ್ತಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆಯೂ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಯಾದಾಗ ಇದೇ ರೀತಿ ಆಗಿತ್ತು. ಕನ್ನಡದ ಬಗ್ಗೆ ಈ ಅವಗಣನೆ ಯಾಕೆ ಎಂಬುದು ಎಲ್ಲರ ಪ್ರಶ್ನೆ.

ಆದರೆ ಇದಕ್ಕೆ ಕಾರಣ ಕನ್ನಡ ವಿತರಕರು ಎಂಬ ಆರೋಪವೂ ಇದೆ. ಕರ್ನಾಟಕದಲ್ಲಿ ಬೇರೆ ಕನ್ನಡ ಹೊರತಾದ ಭಾಷೆಗಳಲ್ಲಿ ಬಿಡುಗಡೆಯಾದರೂ ಜನ ನೋಡುತ್ತಾರೆ ಎಂಬ ಅಸಡ್ಡೆಯಿದೆ. ಈ ಕಾರಣಕ್ಕೆ ವಿತರಕರೂ ಕನ್ನಡ ಅವತರಣಿಕೆ ಬಗ್ಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ಜನರ ಬೇಡಿಕೆಗೆ ಅನುಸಾರವಾಗಿ ವಿತರಕರು ವಿತರಿಸುತ್ತಾರೆ ಎಂಬ ಆರೋಪವೂ ಇದೆ. ಹೀಗಾಗಿ ಈ ಅವಾಂತರಕ್ಕೆ ಪ್ರೇಕ್ಷಕರು ಮತ್ತು ವಿತರಕರ ನಡುವೆ ಕೆಸರೆರಚಾಟ ನಡೆಯುತ್ತಲೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments