Webdunia - Bharat's app for daily news and videos

Install App

ತ್ರಿಬಲ್ ಆರ್ ಕನ್ನಡ ಅವಗಣನೆಗೆ ಕಾರಣ ಯಾರು?

Webdunia
ಗುರುವಾರ, 24 ಮಾರ್ಚ್ 2022 (09:20 IST)
ಬೆಂಗಳೂರು: ಆರ್ ಆರ್ ಆರ್ ಸಿನಿಮಾ ಕನ್ನಡದಲ್ಲಿ ಬಿಡುಗಡೆಯಾಗುತ್ತಿದ್ದರೂ ಕನ್ನಡ ಅವತರಣಿಕೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಬಿಡುಗಡೆಯಾಗುತ್ತಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆಯೂ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಯಾದಾಗ ಇದೇ ರೀತಿ ಆಗಿತ್ತು. ಕನ್ನಡದ ಬಗ್ಗೆ ಈ ಅವಗಣನೆ ಯಾಕೆ ಎಂಬುದು ಎಲ್ಲರ ಪ್ರಶ್ನೆ.

ಆದರೆ ಇದಕ್ಕೆ ಕಾರಣ ಕನ್ನಡ ವಿತರಕರು ಎಂಬ ಆರೋಪವೂ ಇದೆ. ಕರ್ನಾಟಕದಲ್ಲಿ ಬೇರೆ ಕನ್ನಡ ಹೊರತಾದ ಭಾಷೆಗಳಲ್ಲಿ ಬಿಡುಗಡೆಯಾದರೂ ಜನ ನೋಡುತ್ತಾರೆ ಎಂಬ ಅಸಡ್ಡೆಯಿದೆ. ಈ ಕಾರಣಕ್ಕೆ ವಿತರಕರೂ ಕನ್ನಡ ಅವತರಣಿಕೆ ಬಗ್ಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ಜನರ ಬೇಡಿಕೆಗೆ ಅನುಸಾರವಾಗಿ ವಿತರಕರು ವಿತರಿಸುತ್ತಾರೆ ಎಂಬ ಆರೋಪವೂ ಇದೆ. ಹೀಗಾಗಿ ಈ ಅವಾಂತರಕ್ಕೆ ಪ್ರೇಕ್ಷಕರು ಮತ್ತು ವಿತರಕರ ನಡುವೆ ಕೆಸರೆರಚಾಟ ನಡೆಯುತ್ತಲೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments