Webdunia - Bharat's app for daily news and videos

Install App

ತ್ರಿಬಲ್ ಆರ್ ಕನ್ನಡ ಅವಗಣನೆಗೆ ಕಾರಣ ಯಾರು?

Webdunia
ಗುರುವಾರ, 24 ಮಾರ್ಚ್ 2022 (09:20 IST)
ಬೆಂಗಳೂರು: ಆರ್ ಆರ್ ಆರ್ ಸಿನಿಮಾ ಕನ್ನಡದಲ್ಲಿ ಬಿಡುಗಡೆಯಾಗುತ್ತಿದ್ದರೂ ಕನ್ನಡ ಅವತರಣಿಕೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಬಿಡುಗಡೆಯಾಗುತ್ತಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆಯೂ ಪ್ಯಾನ್ ಇಂಡಿಯಾ ಸಿನಿಮಾ ಬಿಡುಗಡೆಯಾದಾಗ ಇದೇ ರೀತಿ ಆಗಿತ್ತು. ಕನ್ನಡದ ಬಗ್ಗೆ ಈ ಅವಗಣನೆ ಯಾಕೆ ಎಂಬುದು ಎಲ್ಲರ ಪ್ರಶ್ನೆ.

ಆದರೆ ಇದಕ್ಕೆ ಕಾರಣ ಕನ್ನಡ ವಿತರಕರು ಎಂಬ ಆರೋಪವೂ ಇದೆ. ಕರ್ನಾಟಕದಲ್ಲಿ ಬೇರೆ ಕನ್ನಡ ಹೊರತಾದ ಭಾಷೆಗಳಲ್ಲಿ ಬಿಡುಗಡೆಯಾದರೂ ಜನ ನೋಡುತ್ತಾರೆ ಎಂಬ ಅಸಡ್ಡೆಯಿದೆ. ಈ ಕಾರಣಕ್ಕೆ ವಿತರಕರೂ ಕನ್ನಡ ಅವತರಣಿಕೆ ಬಗ್ಗೆ ಹೆಚ್ಚು ಆಸಕ್ತಿ ತೋರುವುದಿಲ್ಲ. ಜನರ ಬೇಡಿಕೆಗೆ ಅನುಸಾರವಾಗಿ ವಿತರಕರು ವಿತರಿಸುತ್ತಾರೆ ಎಂಬ ಆರೋಪವೂ ಇದೆ. ಹೀಗಾಗಿ ಈ ಅವಾಂತರಕ್ಕೆ ಪ್ರೇಕ್ಷಕರು ಮತ್ತು ವಿತರಕರ ನಡುವೆ ಕೆಸರೆರಚಾಟ ನಡೆಯುತ್ತಲೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments