Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಗೆ ಜಾಗ್ರತೆ ಹೇಳುತ್ತಿರುವವರು ಯಾರು?

Webdunia
ಶುಕ್ರವಾರ, 2 ಡಿಸೆಂಬರ್ 2016 (07:45 IST)
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇಂತಹ ಚಿತ್ರ ದಿನಕ್ಕೊಂದು ಹುಟ್ಟಿಕೊಳ್ಳುತ್ತದೆ. ಇದನ್ನೆಲ್ಲಾ ನೋಡಲು ಜನ ಬರ್ತಾರಾ ಎಂದು ಈ ಚಿತ್ರದ ನಿರ್ದೇಶಕನನ್ನು ಯಾರೋ ಕೇಳಿದರಂತೆ. ಯಾರು ಬರಲಿ ಬಿಡಲಿ ನಾನು ಚಿತ್ರ ಮಾಡುವುದಂತೂ ಪಕ್ಕಾ ಎಂದು ಈ ಚಿತ್ರ ಮಾಡಿದರಂತೆ ಈ ನಿರ್ದೇಶಕರು. ಇದು ಯಾವ ಚಿತ್ರ?

ಜಾಗೃತಿ ಎನ್ನುವ ಟೈಟಲ್ ಇಟ್ಟುಕೊಂಡು ಮಾಡಿರುವ ಸಾಮಾಜಿಕ ಕಳಕಳಿಯಿರುವ ಚಿತ್ರ. ಅನಂತರಾಯಪ್ಪ ಎನ್ನುವವರು ಈ ಚಿತ್ರದ ನಿರ್ದೇಶಕರು. ಸಮಾಜಕ್ಕೆ ಒಂದು ಒಳ್ಳೆ ಸಂದೇಶ ಕೊಡುವುದೇ ಈ ಚಿತ್ರ ತಂಡದವರ ಉದ್ದೇಶವಂತೆ.

ವಿಶೇಷವೆಂದರೆ 50 ರಂಗಭೂಮಿ ಕಲಾವಿದರನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಇದರಲ್ಲಿ ನಾಯಕ ಅಥವಾ ನಾಯಕಿ ಇಲ್ಲ ಎನ್ನುವುದೇ ಇದರ ವಿಶೇಷತೆ. ಭ್ರಷ್ಟ ಆಡಳಿತ, ಪ್ರಾಮಾಣಿಕ ನ್ಯಾಯ ಸಂಸ್ಥೆಯ ನಡುವೆ ನಡೆಯುವ ಸಂಘರ್ಷವೇ ಕಥಾ ವಸ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments