Webdunia - Bharat's app for daily news and videos

Install App

ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷೆ ಬೇಡಿದ ಈ ನಟ ಯಾರು ಗೊತ್ತಾ?

Webdunia
ಶುಕ್ರವಾರ, 15 ಜೂನ್ 2018 (09:15 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟರೊಬ್ಬರು ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷುಕನನ ವೇಷದಲ್ಲಿ ಭಿಕ್ಷೆ ಬೇಡಿದ್ದಾರೆ.


ಹೌದು. ಆ ನಟ ಬೇರೆ ಯಾರು ಅಲ್ಲ. ಚಿರಂಜೀವಿ ಸರ್ಜಾ. ಅವರು ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷೆ ಬೇಡಲು ಕಾರಣವಿಷ್ಟೇ ನಿರ್ದೇಶಕ ಚೈತನ್ಯ ಅವರ 'ಅಮ್ಮಾ ಐ ಲವ್‌ ಯೂ'. ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರು  ಡಬಲ್‌ ಶೇಡ್‌ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅತ್ಯಂತ ಶ್ರೀಮಂತನಾಗಿ ಮತ್ತು ಭಿಕ್ಷುಕನಾಗಿ ಎರಡೂ ರೀತಿಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಆದಕಾರಣ ಈ ಚಿತ್ರದ ಭಿಕ್ಷುಕನ ಪಾತ್ರದ ದೃಶ್ಯಕ್ಕಾಗಿ ಅವರು ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷೆ ಬೇಡಿದ್ದಾರೆ.


'ಭಿಕ್ಷುಕನಾಗಿ ನಟಿಸುವಾಗ ನಿಜವಾಗಿಯೂ ಬಹಳ ಕಷ್ಟ ಆಯ್ತು. ನಮ್ಮತನವನ್ನು ಬಿಟ್ಟು ನಟಿಸಬೇಕಿತ್ತು. ಮುಜುಗರ ಆಗ್ತಿತ್ತು. ಇಂತಹ ನಟನೆಗೆ ಯಾರೇ ಆದರೂ ಹಿಂಜರಿಯುತ್ತಾರೆ. ಶೂಟ್‌ನಲ್ಲಿ ಮೊದಲು ಬಹಳ ಕಷ್ಟಪಟ್ಟೆ. ನಿಜವಾಗಲೂ ಇಂಥ ಸ್ಥಿತಿಯಲ್ಲಿರುವವರ ಬಗ್ಗೆ ಯೋಚಿಸಿದಾಗ ಬಹಳ ಬೇಸರವಾಗುತ್ತೆ. ಭಿಕ್ಷೆ ಬೇಡುವುದು ಬಹಳ ಕಷ್ಟದ ಕೆಲಸ' ಎಂದು ಚಿರು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments