ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷೆ ಬೇಡಿದ ಈ ನಟ ಯಾರು ಗೊತ್ತಾ?

Webdunia
ಶುಕ್ರವಾರ, 15 ಜೂನ್ 2018 (09:15 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ನಟರೊಬ್ಬರು ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷುಕನನ ವೇಷದಲ್ಲಿ ಭಿಕ್ಷೆ ಬೇಡಿದ್ದಾರೆ.


ಹೌದು. ಆ ನಟ ಬೇರೆ ಯಾರು ಅಲ್ಲ. ಚಿರಂಜೀವಿ ಸರ್ಜಾ. ಅವರು ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷೆ ಬೇಡಲು ಕಾರಣವಿಷ್ಟೇ ನಿರ್ದೇಶಕ ಚೈತನ್ಯ ಅವರ 'ಅಮ್ಮಾ ಐ ಲವ್‌ ಯೂ'. ಚಿತ್ರದಲ್ಲಿ ಚಿರಂಜೀವಿ ಸರ್ಜಾ ಅವರು  ಡಬಲ್‌ ಶೇಡ್‌ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅತ್ಯಂತ ಶ್ರೀಮಂತನಾಗಿ ಮತ್ತು ಭಿಕ್ಷುಕನಾಗಿ ಎರಡೂ ರೀತಿಯ ಪಾತ್ರಗಳನ್ನು ನಿಭಾಯಿಸಿದ್ದಾರೆ. ಆದಕಾರಣ ಈ ಚಿತ್ರದ ಭಿಕ್ಷುಕನ ಪಾತ್ರದ ದೃಶ್ಯಕ್ಕಾಗಿ ಅವರು ಉಡುಪಿಯ ಕೃಷ್ಣ ದೇವಸ್ಥಾನದ ಎದುರು ಭಿಕ್ಷೆ ಬೇಡಿದ್ದಾರೆ.


'ಭಿಕ್ಷುಕನಾಗಿ ನಟಿಸುವಾಗ ನಿಜವಾಗಿಯೂ ಬಹಳ ಕಷ್ಟ ಆಯ್ತು. ನಮ್ಮತನವನ್ನು ಬಿಟ್ಟು ನಟಿಸಬೇಕಿತ್ತು. ಮುಜುಗರ ಆಗ್ತಿತ್ತು. ಇಂತಹ ನಟನೆಗೆ ಯಾರೇ ಆದರೂ ಹಿಂಜರಿಯುತ್ತಾರೆ. ಶೂಟ್‌ನಲ್ಲಿ ಮೊದಲು ಬಹಳ ಕಷ್ಟಪಟ್ಟೆ. ನಿಜವಾಗಲೂ ಇಂಥ ಸ್ಥಿತಿಯಲ್ಲಿರುವವರ ಬಗ್ಗೆ ಯೋಚಿಸಿದಾಗ ಬಹಳ ಬೇಸರವಾಗುತ್ತೆ. ಭಿಕ್ಷೆ ಬೇಡುವುದು ಬಹಳ ಕಷ್ಟದ ಕೆಲಸ' ಎಂದು ಚಿರು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments