Webdunia - Bharat's app for daily news and videos

Install App

ಪುನೀತ್ ಚಿತ್ರದಲ್ಲಿ ವಿಲನ್ ಆಗಲು ಬಯಸಿದ ತಮಿಳುನಟ ಯಾರು ಗೊತ್ತಾ..?

Webdunia
ಬುಧವಾರ, 4 ಏಪ್ರಿಲ್ 2018 (07:17 IST)
ಬೆಂಗಳೂರು : ಕನ್ನಡದ ‘ಅಪ್ಪು’ ಚಿತ್ರದ ಮೂಲಕ ನಾಯಕನಟರಾಗಿ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನ್ನಡದ ಹಲವು ಸೂಪರ ಹಿಟ್ ಸಿನಿಮಾಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದರು. ಇವರ ಜೊತೆ ನಟಿಸಬೇಕೆಂದು ಹಲವು ಸಿನಿಮಾ ತಾರೆಯರು ಹಾತೊರೆಯುತ್ತಿದ್ದಾರೆ. ಅದೇರೀತಿ ಇದೀಗ ತಮಿಳು ನಟರೊಬ್ಬರು ಕೂಡ ಪುನೀತ್ ಚಿತ್ರದಲ್ಲಿ ವಿಲನ್ ಆಗಿ ನಟಿಸುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ.


ಆ ನಟ ಬೇರೆ ಯಾರು ಅಲ್ಲ. ಇತ್ತೀಚೆಗೆ ಬಿಡುಗಡೆಯಾದ ರಾಜರಥ ಸಿನಿಮಾದಲ್ಲಿ ನಟಿಸಿದ ತಮಿಳು ನಟ ಆರ್ಯ ಅವರು. ಇವರು ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುವ ‘ನಂ 1 ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮಕ್ಕೆ ಆಗಮಿಸಿದ್ದು, ಆ ಸಂದರ್ಭದಲ್ಲಿ ಪುನೀತ್ ಚಿತ್ರದಲ್ಲಿ ವಿಲನ್ ಆಗಿ ನಟಿಸುವ ಹಂಬಲವನ್ನು ವ್ಯಕ್ತಪಡಿಸಿದ್ದಾರೆ. ಅಪ್ಪುವಿನ ಚಿತ್ರದಲ್ಲಿ ವಿಲನ್ ಪಾತ್ರ ಸಿಕ್ಕರೆ ನಂಗೆ ಖುಷಿ. ಅದನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತೇನೆ ಎಂದು ನಟ ಆರ್ಯ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments