Webdunia - Bharat's app for daily news and videos

Install App

ಉಡುಪಿ ಕಡಲ ಕಿನಾರೆಯಲ್ಲಿ ಓಡಾಡಿದವರು ಯಾರು?

Webdunia
ಶುಕ್ರವಾರ, 2 ಡಿಸೆಂಬರ್ 2016 (10:38 IST)
ಬೆಂಗಳೂರು: ಉಡುಪಿ, ಮಂಗಳೂರು ಕಡಲ ಕಿನಾರೆಯಲ್ಲಿ ಈ ಒಂದು ಗುಂಪು ಓಡಾಡಿಕೊಂಡಿದ್ದರಂತೆ. ಆ ಗುಂಪು ಯಾರದ್ದು? ಕಿನಾರೆ  ಚಿತ್ರತಂಡದವರದ್ದು.

ದೇವರಾಜ್ ಪೂಜಾರಿ ಚೊಚ್ಚಲ ನಿರ್ದೇಶನದ ಕಿನಾರೆ ಚಿತ್ರತಂಡ ಕರಾವಳಿಯ ಕಡಲ ತೀರಗಳಲ್ಲಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಈಗಾಗಲೇ ಒಂದನೇ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರ ತಂಡ ಎರಡನೇ ಹಂತ ಚಿತ್ರೀಕರಣಕ್ಕಾಗಿ ಕರಾವಳಿಗೆ ಬಂದಿಳಿದಿತ್ತು. ಕೆಲವು ಚೇಸಿಂಗ್ ದೃಶ್ಯಗಳನ್ನು ಇಲ್ಲಿ ಅಭಿಷೇಕ್ ಜಿ ಕಾಸರಗೋಡು ಕ್ಯಾಮರಾದಲ್ಲಿ ಚಿತ್ರೀಕರಿಸಲಾಗುತ್ತಿತ್ತು.

ರೆಡ್ ಆಪಲ್ ಬ್ಯಾನರ್ ನಡಿಯಲ್ಲಿ ತಯಾರಾಗುತ್ತಿರುವ ಚಿತ್ರದಲ್ಲಿ ಸತೀಶ್ ರಾಜ್ ಎನ್ನುವ ಹೊಸ ಹುಡುಗ ನಾಯಕನಾಗಿ ಅಭಿನಯಿಸಿದ್ದಾರೆ. ತೆಲುಗಿನಲ್ಲೂ ಅಭಿನಯಿಸಿ ಬಂದಿರುವ ಮೈಸೂರು ಹುಡುಗಿ ಶ್ರುತಿ ನಂದೀಶ್ ವಿಶೇಷ ಹಾಡೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯದಲ್ಲೇ ಈ ಹೊಸಬರ ಚಿತ್ರ ತೆರೆಗೆ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments