Webdunia - Bharat's app for daily news and videos

Install App

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Krishnaveni K
ಶನಿವಾರ, 7 ಜೂನ್ 2025 (10:31 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಹಾಡಿನ ರಿಯಾಲಿಟಿ ಶೋ ಗ್ರ್ಯಾಂಡ್ ಫಿನಾಲೆ ಇಂದು ನಡೆಯಲಿದೆ. ಕೆಲವು ಮೂಲಗಳ ಪ್ರಕಾರ ಫಿನಾಲೆ ಗೆದ್ದ ಸ್ಪರ್ಧಿ ಯಾರೆಂದು ಈಗಾಗಲೇ ರಿವೀಲ್ ಆಗಿದೆ. ಅವರು ಯಾರೆಂದು ನೋಡಿ.

ಈ ಬಾರಿ ಬಾಳು ಬೆಳಗುಂದಿ, ದ್ಯಾಮೇಶ್, ಆರಾಧ್ಯ,ಶಿವಾನಿ,ಅಮೋಘ, ರಶ್ಮಿ ಈ ಬಾರಿ ಫೈನಲಿಸ್ಟ್ ಗಳಾಗಿ ಬಂದಿದ್ದಾರೆ. ಈ ಆರು ಮಂದಿ ಪೈಕಿ ಒಬ್ಬರನ್ನು ವಿಜೇತರನ್ನಾಗಿ ಘೋಷಣೆ ಮಾಡಲಾಗುತ್ತದೆ. ಈ ಬಾರಿ ವಿಜೇತ ಸ್ಥಾನಕ್ಕಾಗಿ ಭಾರೀ ಪೈಪೋಟಿಯಿದೆ.

ಬಾಳು ಬೆಳಗುಂದಿ ಉತ್ತರ ಕರ್ನಾಟಕ ಶೈಲಿಯ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ. ಇನ್ನು, ದ್ಯಾಮೇಶ್ ಹಾಡು ಹಕ್ಕಿಯಂತೆ ಯಾರ ಬೆಂಬಲವೂ ಇಲ್ಲದೇ ಹಾಡು ಕಲಿತು ಬಂದು ಈಗ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಉಳಿದಂತೆ ಶಿವಾನಿ ಮತ್ತು ಆರಾಧ್ಯ ನಡುವೆ ಭಾರೀ ಪೈಪೋಟಿಯಿದೆ. ಇಬ್ಬರೂ ಶಾಸ್ತ್ರೀಯವಾಗಿ ಕಲಿತ ಗಾಯಕರು.

ಈ ನಡುವೆ ಈ ಬಾರಿ ತಮ್ಮ ಕಂಠಸಿರಿಯಿಂದ ನಿರೂಪಕರು, ಪ್ರೇಕ್ಷಕರ ಮನ ಗೆದ್ದ ಶಿವಾನಿ ವಿಜೇತರಾಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ರನ್ನರ್ ಅಪ್ ಆಗಿ ಉಡುಪಿಯ ಆರಾಧ್ಯ ಗೆಲುವು ಪಡೆದಿದ್ದಾರೆ ಎನ್ನಲಾಗಿದೆ. ಅಧಿಕೃತವಾಗಿ ತಿಳಿಯಬೇಕೆಂದರೆ ಇಂದಿನ ಗ್ರ್ಯಾಂಡ್ ಫಿನಾಲೆ ನೋಡಲೇಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments