Webdunia - Bharat's app for daily news and videos

Install App

ನಿರ್ದೇಶಕ, ರಾಜಕಾರಣಿ ಸೀಮನ್ ಬಗ್ಗೆ ವಿಜಯ್ ಅಭಿಮಾನಿಗಳು ಸಿಟ್ಟಾಗಿದ್ದೇಕೆ?

Webdunia
ಶುಕ್ರವಾರ, 25 ಡಿಸೆಂಬರ್ 2020 (10:32 IST)
ಚೆನ್ನೈ : ಖ್ಯಾತ ನಿರ್ದೇಶಕ ಮತ್ತು ರಾಜಕಾರಣಿ ಸೀಮನ್ ರಜನಿಕಾಂತ್ ಬಗ್ಗೆ ಕಮಲ್ ಹಾಸನ್ ಬಗ್ಗೆ ಮಾತನಾಡಿದ್ದಾರೆ. ಆ ವೇಳೆ ಪರೋಕ್ಷವಾಗಿ ವಿಜಯ್ ಗೆ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸೀಮನ್, ಚುನಾವಣೆಯಲ್ಲಿ ರಜನೀಕಾಂತ್ ಮತ್ತು ಕಮಲ್ ಹಾಸನ್ ಪ್ರಭಾವಕ್ಕೆ ಒಳಗಾಗಿ ಯಾವುದೇ ನಟರು ಇನ್ನು ಮುಂದೆ ರಾಜಕೀಯ ಪ್ರವೇಶಿಸಲು ಭಯಪಡಬಾರದು ಎಂದು ಹೇಳಿದ್ದಾರೆ.

ಇದಕ್ಕೆ ಸಿಟ್ಟಾದ ವಿಜಯ್ ಅಭಿಮಾನಿಗಳು ತಮಿಳುನಾಡಿನಾದ್ಯಂತ ಪೋಸ್ಟ್ ಗಳನ್ನು ಅಂಟಿಸಿ ಸೀಮನ್ ವಿಜಯ್ ಬಗ್ಗೆ ಮಾತನಾಡಿದ್ದಕ್ಕೆ ತಕ್ಷಣ ಕ್ಷಮೆಯಾಚಿಸಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments