Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ಗೆ ಯಾಕೆ ನಂಬಿಕೆದ್ರೋಹಿ ಪಟ್ಟ?

Webdunia
ಶುಕ್ರವಾರ, 8 ಡಿಸೆಂಬರ್ 2017 (07:00 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಕೊಟ್ಟ ಕಾಡುಮನುಷ್ಯರು ಹಾಗು ಪ್ರಾಣಿಗಳು ಟಾಸ್ಕ್ ನಲ್ಲಿ ಬಿಗ್ ಬಾಸ್ ಕಾಡುಮನುಷ್ಯರಿಗೆ ಮರದ ಮೇಲೆ ಇದ್ದ ಹಣ್ಣುಗಳನ್ನು ಪ್ರಾಣಿಗಳಿಂದ ಕಾಪಾಡುವಂತೆ ಹೇಳಿದರು.


ಬಿಗ್ ಬಾಸ್ ಹೇಳಿದಂತೆ ಕಾಡುಮನುಷ್ಯರು ಅದನ್ನುಕಾಯುತ್ತಿರುವಾಗ ಕೋತಿಯ ವೇಷದಲ್ಲಿದ್ದ ದಿವಾಕರ್ ಕಾಡುಮನುಷ್ಯರ ಕಣ್ಣು ತಪ್ಪಿಸಿ ಒಂದು ಹಣ್ಣನ್ನು ಕಿತ್ತು ತಂದರು. ಇದರಿಂದ ಕೋಪಗೊಂಡ ಕಾಡುಮನುಷ್ಯರು ನಾವು ಆ ಕಡೆ ತಿರುಗಿದಾಗ ಹಣ್ಣನ್ನು ಕದ್ದಿದ್ದು ತಪ್ಪು.ಇದು ನಂಬಿಕೆ ದ್ರೋಹ. ಕೋತಿ ದಿವಾಕರ್ ನಂಬಿಕೆದ್ರೋಹಿ ಎಂದು ಹೇಳಿದರು.


ಅದಕ್ಕೆ ಸಮೀರ್ ಆಚಾರ್ಯ ಅವರು ದಿವಾಕರ್ ಅವರನ್ನು ಬೆಂಬಲಿಸಿ ಇದು ಜಾಣ್ಮೆಯಿಂದ ಮಾಡಿದ್ದು, ನಂಬಿಕೆ ದ್ರೋಹ ಅಲ್ಲ . ನೀವು ಜಾಗ್ರತರಾಗಿರಬೇಕಿತ್ತು ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments