Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ಗೆ ಯಾಕೆ ನಂಬಿಕೆದ್ರೋಹಿ ಪಟ್ಟ?

Webdunia
ಶುಕ್ರವಾರ, 8 ಡಿಸೆಂಬರ್ 2017 (07:00 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳಿಗೆ ಕೊಟ್ಟ ಕಾಡುಮನುಷ್ಯರು ಹಾಗು ಪ್ರಾಣಿಗಳು ಟಾಸ್ಕ್ ನಲ್ಲಿ ಬಿಗ್ ಬಾಸ್ ಕಾಡುಮನುಷ್ಯರಿಗೆ ಮರದ ಮೇಲೆ ಇದ್ದ ಹಣ್ಣುಗಳನ್ನು ಪ್ರಾಣಿಗಳಿಂದ ಕಾಪಾಡುವಂತೆ ಹೇಳಿದರು.


ಬಿಗ್ ಬಾಸ್ ಹೇಳಿದಂತೆ ಕಾಡುಮನುಷ್ಯರು ಅದನ್ನುಕಾಯುತ್ತಿರುವಾಗ ಕೋತಿಯ ವೇಷದಲ್ಲಿದ್ದ ದಿವಾಕರ್ ಕಾಡುಮನುಷ್ಯರ ಕಣ್ಣು ತಪ್ಪಿಸಿ ಒಂದು ಹಣ್ಣನ್ನು ಕಿತ್ತು ತಂದರು. ಇದರಿಂದ ಕೋಪಗೊಂಡ ಕಾಡುಮನುಷ್ಯರು ನಾವು ಆ ಕಡೆ ತಿರುಗಿದಾಗ ಹಣ್ಣನ್ನು ಕದ್ದಿದ್ದು ತಪ್ಪು.ಇದು ನಂಬಿಕೆ ದ್ರೋಹ. ಕೋತಿ ದಿವಾಕರ್ ನಂಬಿಕೆದ್ರೋಹಿ ಎಂದು ಹೇಳಿದರು.


ಅದಕ್ಕೆ ಸಮೀರ್ ಆಚಾರ್ಯ ಅವರು ದಿವಾಕರ್ ಅವರನ್ನು ಬೆಂಬಲಿಸಿ ಇದು ಜಾಣ್ಮೆಯಿಂದ ಮಾಡಿದ್ದು, ನಂಬಿಕೆ ದ್ರೋಹ ಅಲ್ಲ . ನೀವು ಜಾಗ್ರತರಾಗಿರಬೇಕಿತ್ತು ಎಂದು ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments