Webdunia - Bharat's app for daily news and videos

Install App

ಸೆಲೆಬ್ರಿಟಿಗಳು, ರಾಜಕಾರಣಿಗಳು ಹುಲಿ ಉಗುರಿನ ಲಾಕೆಟ್ ಧರಿಸುವುದು ಯಾಕೆ ಗೊತ್ತಾ?

Webdunia
ಗುರುವಾರ, 26 ಅಕ್ಟೋಬರ್ 2023 (08:40 IST)
Photo Courtesy: Twitter
ಬೆಂಗಳೂರು: ಇತ್ತೀಚೆಗೆ ಸ್ಯಾಂಡಲ್ ವುಡ್ ನಲ್ಲಿ ಹುಲಿ ಉಗುರಿನ ಲಾಕೆಟ್ ಭಾರೀ ಸದ್ದು ಮಾಡುತ್ತಿದೆ. ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಕ್ಕೆ ಬಿಗ್ ಬಾಸ್ ಮನೆಯಿಂದಲೇ ಅರೆಸ್ಟ್ ಆಗಿದ್ದರು.

ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ಕಲಾವಿದರಾದ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ಮುಂತಾದವರ ವಿರುದ್ಧವೂ ದೂರು ದಾಖಲಾಗಿತ್ತು. ಇವರ ಮನೆಯಲ್ಲೂ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಅಷ್ಟಕ್ಕೂ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಹುಲಿ ಉಗುರಿನ ಲಾಕೆಟ್ ಧರಿಸುವುದು ಯಾಕೆ ಗೊತ್ತಾ?

ಹಿಂದಿನ ಕಾಲದಲ್ಲಿ ಬೇಟೆಯಾಡಲು ಯಾವುದೇ ನಿರ್ಬಂಧವಿರಲಿಲ್ಲ. ರಾಜರ ಕಾಲದಲ್ಲಿ ಹುಲಿ, ಸಿಂಹಗಳನ್ನು ಭೇಟೆಯಾಗಿ ಅವುಗಳ ಉಗುರನ್ನೇ ಹಾರದಲ್ಲಿ ಪೋಣಿಸಿ ಧರಿಸುವುದು ವೀರತ್ವದ ಸಂಕೇತ ಎಂದು ನಂಬಲಾಗಿತ್ತು. ಇಂದೂ ಕೂಡಾ ಅದೇ ನಂಬಿಕೆ ಮುಂದುವರಿದಿದೆ.

ಆದರೆ ಈಗ ವನ್ಯ ಜೀವಿಗಳನ್ನು ಬೇಟೆಯಾಡಲು ಅವಕಾಶವಿಲ್ಲ. ಆದರೆ ಸೆಲೆಬ್ರಿಟಿಗಳು, ರಾಜಕಾರಣಿಗಳು ಹುಲಿ ಉಗುರಿನ ಲಾಕೆಟ್ ಧರಿಸುವುದರಿಂದ ತಾವು ಪವರ್ ಫುಲ್ ಆಗಿರಬಹುದು, ಅಧಿಕಾರ, ಯಶಸ್ಸು ಗಟ್ಟಿಯಾಗುತ್ತದೆ ಎಂಬ ನಂಬಿಕೆ ಹೊಂದಿದ್ದಾರೆ. ಹೀಗಾಗಿ ಹುಲಿ ಉಗುರಿನ ಲಾಕೆಟ್ ಧರಿಸುತ್ತಾರೆ. ಆದರೆ ಇಂದಿನ ಕಾನೂನಿನಂತೆ ಹುಲಿಯ ನೈಜ ಉಗುರನ್ನು ಈ ರೀತಿ ಲಾಕೆಟ್ ಮಾಡಿ ಧರಿಸುವುದು ಕಾನೂನು ಪ್ರಕಾರ ಅಪರಾಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಮುಂದಿನ ಸುದ್ದಿ
Show comments