Webdunia - Bharat's app for daily news and videos

Install App

ನಟ ಅಮೀರ್ ಖಾನ್ ಗೆ ಹರಾಮ್ ಖೋರ್ ಎನ್ನಲಿಲ್ಲ ಯಾಕೆ?

Webdunia
ಭಾನುವಾರ, 6 ಸೆಪ್ಟಂಬರ್ 2020 (19:07 IST)
ಶಿವಸೇನಾ ಮುಖಂಡ ಹಾಗೂ ಬಾಲಿವುಡ್ ನಟಿಯ ವಿರುದ್ಧ ನಡೆಯುತ್ತಿರುವ ವಾಕ್ಸಮರ ಇದೀಗ ನಟ ಅಮೀರ್ ಖಾನ್ ರನ್ನು ಸುತ್ತುಕೊಂಡಿದೆ.

ಶಿವಸೇನಾ ಮುಖಂಡ ಸಂಜಯ್ ರಾವತ್ ಗೆ ನಟಿ ಕಂಗನಾ ರಣಾವತ್ ಟ್ವಿಟ್ಟರ್ ನಲ್ಲೇ ಟಾಂಗ್ ನೀಡಿದ್ದಾರೆ.

ನಟ ಅಮೀರ್ ಖಾನ್ ಅವರು ಭಾರತದಲ್ಲಿ ಭಯಭೀತರಾಗಿದ್ದಾರೆಂದು ಹೇಳಿದಾಗ, ಯಾರೂ ಅವರನ್ನು ‘ಹರಾಮ್ ಖೋರ್’ಎಂದು ಕರೆಯಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳಿಗೆ ಸಂಜಯ್ ರಾವತ್ ಯಾವ ರೀತಿಯ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಕಂಗನಾ ರಣಾವತ್ ವಿಡಿಯೋ ಪೋಸ್ಟ್ ಮಾಡಿ ಆರೋಪಿಸಿದ್ದಾರೆ.

“ಅಮೀರ್ ಖಾನ್ ಅವರು ದೇಶದಲ್ಲಿ ಅಸುರಕ್ಷಿತರೆಂದು ಭಾವಿಸಿದಾಗ, ಯಾರೂ ಅವರನ್ನು ಹರಾಮ್ ಖೋರ್ ಎಂದು ಕರೆಯಲಿಲ್ಲ. ಆದರೆ ಮಹಿಳೆಯಾದ ಮಾತ್ರಕ್ಕೆ ನನ್ನ ವಿರುದ್ಧ ಅನಹೇಳನಕಾರಿ ಮಾತನಾಡಿದ್ದು ಸರಿಯಲ್ಲ. ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪರ ನ್ಯಾಯಕ್ಕಾಗಿ ಹೋರಾಟ ಮುಂದುವರಿಸೋದಾಗಿ ತಿರುಗೇಟು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments