Webdunia - Bharat's app for daily news and videos

Install App

ನಟ ಅಮೀರ್ ಖಾನ್ ಗೆ ಹರಾಮ್ ಖೋರ್ ಎನ್ನಲಿಲ್ಲ ಯಾಕೆ?

Webdunia
ಭಾನುವಾರ, 6 ಸೆಪ್ಟಂಬರ್ 2020 (19:07 IST)
ಶಿವಸೇನಾ ಮುಖಂಡ ಹಾಗೂ ಬಾಲಿವುಡ್ ನಟಿಯ ವಿರುದ್ಧ ನಡೆಯುತ್ತಿರುವ ವಾಕ್ಸಮರ ಇದೀಗ ನಟ ಅಮೀರ್ ಖಾನ್ ರನ್ನು ಸುತ್ತುಕೊಂಡಿದೆ.

ಶಿವಸೇನಾ ಮುಖಂಡ ಸಂಜಯ್ ರಾವತ್ ಗೆ ನಟಿ ಕಂಗನಾ ರಣಾವತ್ ಟ್ವಿಟ್ಟರ್ ನಲ್ಲೇ ಟಾಂಗ್ ನೀಡಿದ್ದಾರೆ.

ನಟ ಅಮೀರ್ ಖಾನ್ ಅವರು ಭಾರತದಲ್ಲಿ ಭಯಭೀತರಾಗಿದ್ದಾರೆಂದು ಹೇಳಿದಾಗ, ಯಾರೂ ಅವರನ್ನು ‘ಹರಾಮ್ ಖೋರ್’ಎಂದು ಕರೆಯಲಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳಿಗೆ ಸಂಜಯ್ ರಾವತ್ ಯಾವ ರೀತಿಯ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಕಂಗನಾ ರಣಾವತ್ ವಿಡಿಯೋ ಪೋಸ್ಟ್ ಮಾಡಿ ಆರೋಪಿಸಿದ್ದಾರೆ.

“ಅಮೀರ್ ಖಾನ್ ಅವರು ದೇಶದಲ್ಲಿ ಅಸುರಕ್ಷಿತರೆಂದು ಭಾವಿಸಿದಾಗ, ಯಾರೂ ಅವರನ್ನು ಹರಾಮ್ ಖೋರ್ ಎಂದು ಕರೆಯಲಿಲ್ಲ. ಆದರೆ ಮಹಿಳೆಯಾದ ಮಾತ್ರಕ್ಕೆ ನನ್ನ ವಿರುದ್ಧ ಅನಹೇಳನಕಾರಿ ಮಾತನಾಡಿದ್ದು ಸರಿಯಲ್ಲ. ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪರ ನ್ಯಾಯಕ್ಕಾಗಿ ಹೋರಾಟ ಮುಂದುವರಿಸೋದಾಗಿ ತಿರುಗೇಟು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments