Webdunia - Bharat's app for daily news and videos

Install App

ತೆಲುಗಿನ ಪ್ರೇಕ್ಷಕರ ಬಳಿ ಪೈರಸಿ ಬಗ್ಗೆ ಮಾತನಾಡುವುದಿಲ್ಲ ಎಂದು ನಟ ವಿಶಾಲ್ ಹೇಳಿದ್ದೇಕೆ?

Webdunia
ಬುಧವಾರ, 17 ಫೆಬ್ರವರಿ 2021 (10:11 IST)
ಚೆನ್ನೈ : ಕಾಲಿವುಡ್ ನಟ ವಿಶಾಲ್ ಅಭಿನಯದ, ಎಂ.ಎಸ್.ಆನಂದನ್ ನಿರ್ದೇಶನದ  ಚಿತ್ರ ‘ಚಕ್ರ’ ಫೆಬ್ರವರಿ 19ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಹಾಗೇ ಈ ಚಿತ್ರ ತೆಲುಗಿನಲ್ಲಿಯೂ ಕೂಡ ಬಿಡುಗಡೆಯಾಗಲಿದೆ ಎನ್ನಲಾಗಿದೆ.ಪ್ರಸ್ತುತ ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ನಟ ವಿಶಾಲ್ ಇದೀಗ ತೆಲುಗು ಪ್ರೇಕ್ಷಕರ ಬಗ್ಗೆ ಹಾಗೂ ಪೈರಸಿಯ ಬಗ್ಗೆ ಆಸಕ್ತಿದಾಯಕವಾದ ಕಾಮೆಂಟ್ ವೊಂದನ್ನು ಮಾಡಿದ್ದಾರೆ.

ಅದೇನೆಂದರೆ ಪ್ರಚಾರದ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ವಿಶಾಲ್, ನಾನು ತಮಿಳು ಭಾಷೆಯ ಚಿತ್ರವೊಂದರ ಬಗ್ಗೆ ಪತ್ರಿಕಾ ಸಭೆ ನಡೆಸಿದ್ದರೆ ನಾನು ಖಂಡಿತವಾಗಿಯೂ ಪೈರಸಿ ಬಗ್ಗೆ ಮಾತನಾಡುತ್ತೇನೆ, ಆದರೆ ತೆಲುಗಿನ ಪ್ರೇಕ್ಷಕರ ಬಳಿ ಪೈರಸಿ ಬಗ್ಗೆ ಮಾತನಾಡುವುದಿಲ್ಲ. ಯಾಕೆಂದರೆ ತೆಲುಗು ಪ್ರೇಕ್ಷಕರು ಹೆಚ್ಚಾಗಿ ಚಿತ್ರಮಂದಿರಗಳಲ್ಲಿ ಚಿತ್ರವನ್ನು ನೋಡುತ್ತಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ಮುಂದಿನ ಸುದ್ದಿ
Show comments