Webdunia - Bharat's app for daily news and videos

Install App

ನಟ ಆದಿತ್ಯ ಕಥೆ ಕೇಳುವುದರ ಬಗ್ಗೆ ಆಸಕ್ತಿ ಕಳೆದುಕೊಂಡಿದ್ಯಾಕೆ?

Webdunia
ಭಾನುವಾರ, 17 ಜೂನ್ 2018 (14:12 IST)
ಬೆಂಗಳೂರು : ‘ಆದಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟ ಆದಿತ್ಯ ಅವರಿಗೆ ಇತ್ತೀಚೆಗೆ ಕಥೆ ಕೇಳುವುದರ ಬಗ್ಗೆ ಆಸಕ್ತಿಯೇ ಇಲ್ಲವಂತೆ.


ನಟ ಆದಿತ್ಯ ಅವರು ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದರೂ ಕೂಡ ಅವರು ತುಂಬಾ ಫೇಮಸ್ ಆಗಿದ್ದು ‘ಡೆಡ್ಲಿ ಸೋಮ’ ಚಿತ್ರದ ಮೂಲಕ. ಆದ್ದರಿಂದ ಅವರಿಗೆ ಕಥೆ ಹೇಳಲು ಬಂದವರು ಬರೀ ಅಂಡರ್‌ವರ್ಲ್ಡ್‌‌ ಕಥೆನೇ ಹೇಳುತ್ತಾರಂತೆ. ಇದರಿಂದ ಅವರಿಗೆ ಕಥೆ ಕೇಳುವುದರ ಬಗ್ಗೆ ಆಸಕ್ತಿಯೇ ಇಲ್ಲದಂತಾಗಿದೆಯಂತೆ.


ಈ ಬಗ್ಗೆ  ನಟ ಆದಿತ್ಯ ಅವರು ಇತ್ತೀಚೆಗೆ ‘ಲೈಫ್‌ ಜತೆ ಒಂದು ಸೆಲ್ಫಿ’ ಚಿತ್ರದ ಆಡಿಯೋ ಹಾಗೂ ಟ್ರೈಲರ್ ಲಾಂಚ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ತಿಳಿಸಿದ್ದಾರೆ. ‘ನಾನು ಇತ್ತೀಚಿಗೆ ಕಥೆ ಕೇಳೋದನ್ನೇ ಬಿಟ್ಟಿದ್ದೇನೆ. ಕಥೆ ಹೇಳಲು ಬಂದವರು ಬರೀ ಅಂಡರ್‌ವರ್ಲ್ಡ್‌‌ ಕಥೆನೇ ಹೇಳುತ್ತಾರೆ. ಇದರಿಂದ ಬೇಸತ್ತು ಹೋಗಿದ್ದೇನೆ. ಹೀಗಾಗಿ ಕಥೆ ಕೇಳೋದನ್ನೆ ನಿಲ್ಲಿಸಿಬಿಟ್ಟಿದ್ದೇನೆ. ಕನ್ನಡಕ್ಕೆ ಹೊಸತನವಿರುವ ಚಿತ್ರಗಳು ಬೇಕಾಗಿವೆ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments