Webdunia - Bharat's app for daily news and videos

Install App

ಬಾಲಿವುಡ್ ಸಿನಿಮಾರಂಗದ ವಿರುದ್ಧ ಸಿ.ಟಿ. ರವಿ ಕಿಡಿಕಾರಿದ್ಯಾಕೆ ಗೊತ್ತೇ…?

Webdunia
ಸೋಮವಾರ, 9 ಜುಲೈ 2018 (06:54 IST)
ಬೆಂಗಳೂರು : ಬಾಲಿವುಡ್ ಸಿನಿಮಾರಂಗದ ವಿರುದ್ಧ ಬಿಜೆಪಿ ಮುಖಂಡ ಸಿ.ಟಿ. ರವಿ ಅವರು ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.


ಕಿರಣ್ ಕುಮಾರ್ ಎಂಬ ವ್ಯಕ್ತಿ, ಬಾಲಿವುಡ್ ನಲ್ಲಿ ವಿಜಯನಗರದ ಬಗ್ಗೆ ಒಂದು ಸಿನಿಮಾ ಮಾಡಿಲ್ಲ. ಅದೇ ರೀತಿ ಕೃಷ್ಣ ದೇವರಾಯ ಅವರ ಬಗ್ಗೆಯೂ ವೈಭವಿಕರಿಸಿಲ್ಲ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ರೀಟ್ವೀಟ್ ಮಾಡಿದ ಸಿ.ಟಿ ರವಿ ಅವರು, ‘ಬಾಲಿವುಡ್ ಮುಸ್ಲಿಂ ಆಕ್ರಮಣಕಾರರನ್ನು, ದರೋಡೆಕೋರರನ್ನು ಮತ್ತು ಕಳ್ಳಸಾಗಾಣಿಕೆದಾರರನ್ನು ವೈಭವಿಕರಿಸುವಲ್ಲಿ ತುಂಬಾ ನಿರತರಾಗಿದ್ದಾರೆ. ಅವರಿಗೆ ಹಿಂದೂ ಆಡಳಿತಗಾರರ ಅತ್ಯುತ್ತಮ ಸಾಧನೆಗಳ ಬಗ್ಗೆ ಯೋಚಿಸಲು ಸಮಯವಿಲ್ಲ' ಎಂದು ವ್ಯಂಗ್ಯವಾಡಿದ್ದಾರೆ.


ಈ ಹಿಂದೆ ಬಿಡುಗಡೆಯಾದ ಬಾಲಿವುಡ್ ಸೂಪರ್ ಹಿಟ್ ಸಿನಿಮಾದಲ್ಲಿಯೂ ಕೂಡ ಹಿಂದೂ ದೊರೆಯಾಗಿದ್ದ ಮಹಾರಾವಲ್ ರತನ್ ಸಿಂಗ್ ಪಾತ್ರಕ್ಕಿಂತ, ಮುಸ್ಲಿಂ ದೊರೆ ಅಲ್ಲಾವುದ್ದೀನ್ ಖಿಲ್ಜಿಯನ್ನ ಹೆಚ್ಚಾಗಿ ವೈಭವೀಕರಿಸಲಾಗಿದೆ ಎಂದು ಟೀಕೆಗಳು ವ್ಯಕ್ತವಾಗಿದ್ದವು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments