Webdunia - Bharat's app for daily news and videos

Install App

ನಟ ಚಂದನ್ ಸಿನಿಮಾ ವಿಮರ್ಶಕರ ವಿರುದ್ಧ ಮಾತನಾಡಿದ್ದು ಯಾಕೆ ಗೊತ್ತಾ?

Webdunia
ಬುಧವಾರ, 21 ಫೆಬ್ರವರಿ 2018 (06:28 IST)
ಬೆಂಗಳೂರು : ‘ಪ್ರೇಮ ಬರಹ’ ಚಿತ್ರದ ನಟ ಚಂದನ್ ಅವರು ಕನ್ನಡ ಸಿನಿಮಾ ವಿಮರ್ಶಕರ ವಿರುದ್ಧ ಮಾತನಾಡಿ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ.


ಅರ್ಜುನ್ ಸರ್ಜಾ ಅವರು ನಿರ್ದೇಶಿಸಿರುವ ‘ಪ್ರೇಮ ಬರಹ’ ಸಿನಿಮಾಗೆ ವಿಮರ್ಶಕರಿಂದ ಒಳ್ಳೆಯ ಅಭಿಪ್ರಾಯ ಬಂದಿರಲಿಲ್ಲ. ಪತ್ರಿಕೆಗಳು, ಆನ್ ಲೈನ್ ಮೀಡಿಯಾಗಳು ಈ ಸಿನಿಮಾಗೆ ಕಡಿಮೆ ಅಂಕ ನೀಡಿದ್ದವು. ಇದರಿಂದ ಬೇಸರಗೊಂಡ ಚಂದನ್ ಅವರು ಫೇಸ್ ಬುಕ್ ಲೈವ್ ನಲ್ಲಿ,’ ಕಾಸು ಕೊಟ್ಟು ಸಿನಿಮಾ ನೋಡೋ ಜನರ ವಿಮರ್ಶೆ ಕೇಳಿ. ಕಾಸು ಕೇಳಿ ವಿಮರ್ಶೆ ಬರೆಯುವವರ ಮಾತು ಕೇಳಬೇಡಿ. ಅವರು ನನ್ನ ಕೂದಲಿಗೆ ಸಮ’ ಎಂದು ಹೇಳಿ ಕೂದಲು ಕಿತ್ತುಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದ ಚಂದನ್ ಅವರು ವಿಮರ್ಶಕರ ಕೆಂಗಣ್ಣಿಗೆ ಗುರಿಯಾಗುವ ಅನುಮಾನ ಕೂಡಾ ಮೂಡುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments