ನಟ ಚಂದನ್ ಸಿನಿಮಾ ವಿಮರ್ಶಕರ ವಿರುದ್ಧ ಮಾತನಾಡಿದ್ದು ಯಾಕೆ ಗೊತ್ತಾ?

Webdunia
ಬುಧವಾರ, 21 ಫೆಬ್ರವರಿ 2018 (06:28 IST)
ಬೆಂಗಳೂರು : ‘ಪ್ರೇಮ ಬರಹ’ ಚಿತ್ರದ ನಟ ಚಂದನ್ ಅವರು ಕನ್ನಡ ಸಿನಿಮಾ ವಿಮರ್ಶಕರ ವಿರುದ್ಧ ಮಾತನಾಡಿ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ.


ಅರ್ಜುನ್ ಸರ್ಜಾ ಅವರು ನಿರ್ದೇಶಿಸಿರುವ ‘ಪ್ರೇಮ ಬರಹ’ ಸಿನಿಮಾಗೆ ವಿಮರ್ಶಕರಿಂದ ಒಳ್ಳೆಯ ಅಭಿಪ್ರಾಯ ಬಂದಿರಲಿಲ್ಲ. ಪತ್ರಿಕೆಗಳು, ಆನ್ ಲೈನ್ ಮೀಡಿಯಾಗಳು ಈ ಸಿನಿಮಾಗೆ ಕಡಿಮೆ ಅಂಕ ನೀಡಿದ್ದವು. ಇದರಿಂದ ಬೇಸರಗೊಂಡ ಚಂದನ್ ಅವರು ಫೇಸ್ ಬುಕ್ ಲೈವ್ ನಲ್ಲಿ,’ ಕಾಸು ಕೊಟ್ಟು ಸಿನಿಮಾ ನೋಡೋ ಜನರ ವಿಮರ್ಶೆ ಕೇಳಿ. ಕಾಸು ಕೇಳಿ ವಿಮರ್ಶೆ ಬರೆಯುವವರ ಮಾತು ಕೇಳಬೇಡಿ. ಅವರು ನನ್ನ ಕೂದಲಿಗೆ ಸಮ’ ಎಂದು ಹೇಳಿ ಕೂದಲು ಕಿತ್ತುಕೊಂಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದ ಚಂದನ್ ಅವರು ವಿಮರ್ಶಕರ ಕೆಂಗಣ್ಣಿಗೆ ಗುರಿಯಾಗುವ ಅನುಮಾನ ಕೂಡಾ ಮೂಡುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments