ಯಜಮಾನ ಚಿತ್ರದ ಚಿತ್ರಿಕರಣದಿಂದ ದರ್ಶನ್ ಬ್ರೇಕ್ ತೆಗೆದುಕೊಂಡಿದ್ಯಾಕೆ ಗೊತ್ತಾ?

Webdunia
ಸೋಮವಾರ, 14 ಮೇ 2018 (16:39 IST)
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರದ ಚಿತ್ರಿಕರಣ ಭರದಿಂದ ಸಾಗುತ್ತಿದ್ದು, ಇದೀಗ ದರ್ಶನ್ ಅವರು ಚಿತ್ರೀಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರಂತೆ.


ಈ ಹಿಂದೆ ಚಿತ್ರೀಕರಣದ ಸಮಯದಲ್ಲಿ ದರ್ಶನ್ ಕೈಗೆ ಗಾಯ ಮಾಡಿಕೊಂಡಿದ್ದರು. ಆದರೆ ಈಗ ಚಿಕ್ಕಮಗಳೂರಿನಲ್ಲಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸುವಾಗ ಹಳೆಯ ನೋವು ಕಾಣಿಸಿಕೊಂಡಿದೆ. ಹಾಗಾಗಿ ದರ್ಶನ್ ಹಾಗೂ ಚಿತ್ರತಂಡ ಮೇ 2ರಿಂದ ಚಿತ್ರೀಕರಣದಿಂದ ಬ್ರೇಕ್ ತೆಗೆದುಕೊಂಡಿದ್ದಾರಂತೆ.


ಇತ್ತೀಚೆಗೆ ನಡೆದ ವಿನೋದ್ ಪ್ರಭಾಕರ್ ಸಿನಿಮಾದ ಮೂಹರ್ತದಲ್ಲಿ ದರ್ಶನ್ ಆಗಮಿಸಿದ್ದ ಸಂದರ್ಭದಲ್ಲಿ  ಅವರ ಕೈಗೆ ಪೆಟ್ಟಾಗಿರುವುದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments