ಚಿತ್ರ ನಿರ್ಮಿಸಲು ಮುಂದಾದ ನಟಿ ದೀಪಿಕಾ ಕೊನೆಗೆ ಕೈಬಿಟ್ಟಿದ್ಯಾಕೆ?

Webdunia
ಗುರುವಾರ, 21 ಜನವರಿ 2021 (12:45 IST)
ಮುಂಬೈ : ದೀಪಿಕಾ ಪಡುಕೋಣೆ ಬಾಲಿವುಡ್ ನ ಟಾಪ್ ನಟಿ. ಸೌಂದರ್ಯದಲ್ಲಿಯೂ ಅಗ್ರಸ್ಥಾನದಲ್ಲಿರುವ ನಟಿ ತಮ್ಮ ಅಮೋಘವಾದ  ನಟನೆಯ ಮೂಲಕ ಜನರ ಮೆಚ್ಚುಗೆ ಪಡೆದುಕೊಂಡಿದ್ದಾರೆ.

ಈ ನಡುವೆ ನಟಿ ದೀಪಿಕಾ ಪಡುಕೋಣೆ ಚಿತ್ರ ನಿರ್ಮಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ಮಧು ಮಂಥೇನಾ ಅವರೊಂದಿಗೆ ಕೈಜೋಡಿಸಿದ್ದರು, ಇಬ್ಬರು ಸೇರಿ ಕಥೆಯನ್ನು ಅಂತಿಮಗೊಳಿಸಿದ್ದರು. ಮಹಾಭಾರತದ ಮುಖ್ಯ ಘಟನೆಯನ್ನು ಚಿತ್ರವನ್ನಾಗಿ ಮಾಡಲು ನಿರ್ಧರಿಸಲಾಗಿತ್ತು.  ಈ ಚಿತ್ರದಲ್ಲಿ ದೀಪಿಕಾ ಪಡುಕೋಣೆ ದ್ರೌಪದಿ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದರು.

ಆದರೆ ಈ ಚಿತ್ರವನ್ನು ನಿರ್ದೇಶಿಸಲು ನಿರ್ದೇಶಕರು ಸಿಗದ ಕಾರಣ ಈ ಚಿತ್ರವನ್ನು ದೀಪಿಕಾ, ಮಧು ಕೈಬಿಟ್ಟಿದ್ದಾರೆ ಎನ್ನಲಾಗಿದೆ. ಅನೇಕ ನಿರ್ದೇಶಕರು ಈ ಚಿತ್ರವನ್ನು ನಿರ್ದೇಶಿಸಲು ಬಯಸಿದ್ದರೂ ಕೂಡ ಬೇರೆ ಪ್ರಾಜೆಕ್ಟ್ ಇರುವುದರಿಂದ ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments