Webdunia - Bharat's app for daily news and videos

Install App

ನಿರ್ದೇಶಕ ದಯಾಳ್ ಲಹರಿ ಸಂಸ್ಥೆ ವಿರುದ್ಧ ದೂರು ನೀಡಿದ್ಯಾಕೆ?

Webdunia
ಭಾನುವಾರ, 24 ಜೂನ್ 2018 (15:17 IST)
ಬೆಂಗಳೂರು : ಆ ಕರಾಳ ರಾತ್ರಿ ಸಿನಿಮಾದ ಹಾಡೊಂದರ ಕುರಿತಾಗಿ ನಿರ್ದೇಶಕ ದಯಾಳ್ ಹಾಗೂ ಲಹರಿ ಸಂಸ್ಥೆ ಮಧ್ಯೆ ವಿವಾದ ಶುರುವಾಗಿದೆ.


ದಯಾಳ್ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿರುವ ‘ಆ ಕರಾಳ ರಾ’ತ್ರಿ ಸಿನಿಮಾದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ಜೆಕೆ ಹಾಗೂ ಅನುಪಮ ಗೌಡ ನಟಿಸಿದ್ದರು. ಆದರೆ  ಈ ಸಿನಿಮಾದಲ್ಲಿ ಮಂಕು ತಿಮ್ಮನ ಕಗ್ಗ ಹಾಡನ್ನು ಬಳಸಿಕೊಳ್ಳಲಾಗಿತ್ತು. ಆದರೆ  ಮಂಕು ತಿಮ್ಮನ ಕಗ್ಗದ ಹಕ್ಕು ಸಂಪೂರ್ಣವಾಗಿ ಲಹರಿ ಸಂಸ್ಥೆಯದ್ದು ಸಿನಿಮಾಗೆ ಅನುಮತಿ ಇಲ್ಲದೆ ಬಳಸಿಕೊಂಡಿರುವುದು ತಪ್ಪು ಎಂದು ಲಹರಿ ಸಂಸ್ಥೆಯ ಆನಂದ್ ದೂರುತಿದ್ದಾರೆ ಎಂದು ನಿರ್ದೇಶಕ ದಯಾಳ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments