Webdunia - Bharat's app for daily news and videos

Install App

‘ಅಣ್ಣಾಥಾ’ ಚಿತ್ರದ ನಿರ್ದೇಶಕ ಶಿವ ಕಣ್ಣೀರು ಹಾಕಿದ್ಯಾಕೆ?

Webdunia
ಬುಧವಾರ, 2 ಡಿಸೆಂಬರ್ 2020 (13:36 IST)
ಚೆನ್ನೈ : ಸೂಪರ್ ಸ್ಟಾರ್ ರಜನೀಕಾಂತ್ ಅವರ ‘ಅಣ್ಣಾಥಾ’ ಚಿತ್ರದ ನಿರ್ದೇಶಕ ಶಿವ ಅವರು ತಮ್ಮ ತಂದೆ ಹೇಳಿದ ಮಾತನ್ನು ನೆನೆದು ಕಣ್ಣೀರು ಸುರಿಸಿದ್ದಾರೆ.

ನಿರ್ದೇಶಕ ಶಿವ ಅವರ ತಂದೆ ಜಯಕುಮಾರ್ ಇತ್ತೀಚೆಗೆ ನಿಧನರಾದರು. ಈ ವಿಚಾರ ಅನೇಕರಿಗೆ ಆಘಾತವನ್ನುಂಟುಮಾಡಿದೆ. ತನ್ನ ತಂದೆಯನ್ನೇ ತನ್ನ ರೋಲ್ ಮಾಡೆಲ್ ಎಂದುಕೊಂಡಿದ್ದ ಶಿವ ಅವರು ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಅಪ್ಪನನ್ನು ನೋಡಿಕೊಳ್ಳಲು ತನ್ನ ಅತ್ಯುತ್ತಮ ಪ್ರಯತ್ನ ಮಾಡಿದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲವೆಂದು ಕಣ್ಣೀರು ಸುರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತ್ ಶೆಟ್ಟಿ ಎಲ್ಲಿ ಹೋಗಿದ್ದಾರೆ, ರಾಜ್ ಬಿ ಶೆಟ್ಟಿ ಕೊಟ್ರು ಅಪ್ ಡೇಟ್

ಕೂಲಿ ಸಿನಿಮಾ ಟಿಕೆಟ್ ದರ ಯದ್ವಾ ತದ್ವಾ ಏರಿಕೆ: ಕೇಳೋರೇ ಇಲ್ಲ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಮುಂದಿನ ಸುದ್ದಿ
Show comments