Webdunia - Bharat's app for daily news and videos

Install App

ಹುಚ್ಚ ವೆಂಕಟ್ ಶಾಸಕ ಮುನಿರತ್ನ ಅವರ ವಿರುದ್ಧ ಕಿಡಿಕಾರಲು ಕಾರಣವಾದರೂ ಏನು ?

Webdunia
ಗುರುವಾರ, 22 ಮಾರ್ಚ್ 2018 (06:40 IST)
ಬೆಂಗಳೂರು : ಇತ್ತಿಚೆಗೆ ಒಂದಲ್ಲ ಒಂದು  ಕಾರಣಕ್ಕೆ ಸುದ್ದಿಯಾಗುತ್ತಿರುವ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಇದೀಗ ಶಾಸಕರೊಬ್ಬರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹುಚ್ಚ ವೆಂಕಟ್ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕರಾದ ಮುನಿರತ್ನ ಅವರು ಕ್ಷೇತ್ರದ ಮಹಿಳೆಯರಿಗೆ ಕುಕ್ಕರ್ ಹಂಚಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮತದಾರರ ಓಲೈಕೆಗಾಗಿ ಈ ರೀತಿ ಮಾಡಿದ್ದಾರೆ  ಎಂದು ಆಕ್ರೋಶ  ವ್ಯಕ್ತಪಡಿಸಿದ್ದಾರೆ.  ಅಲ್ಲದೇ  ಕುಕ್ಕರ್ ನ ಮೇಲೆ ತಾಯಿ ರಾಜರಾಜೇಶ್ವರಿ ಆಶೀರ್ವಾದದಿಂದ ನಿಮ್ಮ ಮಗನಾಗಿ, ತಮ್ಮ, ಅಣ್ಣ, ಬಂಧುವಾಗಿ ಸೇವೆ ಮಾಡಲು ಭಾಗ್ಯ ದೊರೆತಿದೆ ಎಂದು ಬರೆದಿರುವುದರ ಕುರಿತು ಕಿಡಿಕಾರಿದ ಅವರು,’ಅಕ್ಕತಂಗಿ ಎನ್ನುವ ನೀವು ಇತ್ತೀಚೆಗೆ ಬಿಸಿಯೂಟ ಕಾರ್ಯಕರ್ತೆಯರು ಸತ್ಯಾಗ್ರಹ ಮಾಡಿದಾಗ ಏನು ಮಾಡಿದಿರಿ ? ಓಟು ಕೇಳುವಾಗ ಎಲ್ಲರೂ ನೆನಪಾಗುತ್ತಾರಾ? ಜನರು ನಿಮಗೆ ತಕ್ಕ ಪಾಠ ಕಲಿಸುತ್ತಾರೆ’ ಎಂದು ಹೇಳಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments